Tuesday, October 1, 2024
Tuesday, October 1, 2024

Chandragutti Renukamba Temple ಚಂದ್ರಗುತ್ತಿಯಲ್ಲಿ ಯಾತ್ರಾರ್ಥಿಗಳಿಗೆ ಸೌಕರ್ಯವಿಲ್ಲದೇ ಪರದಾಟ

Date:

Chandragutti Renukamba Temple ಶಿವಮೊಗ್ಗ ಜಿಲ್ಲೆ, ಸೊರಬ ತಾಲೂಕಿನ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಬಂದಂತಹ ಭಕ್ತರಿಗೆ ಯಾವುದೇ ರೀತಿಯ ಮೂಲಭೂತ ಸೌಕರ್ಯ ಗಳು ಒದಗಿಸುವಲ್ಲಿ ಸಂಬಂಧಪಟ್ಟ ಇಲಾಖೆ ಮತ್ತು ವ್ಯವಸ್ಥಾಪನ ಸಮಿತಿ ವಿಫಲವಾಗಿದೆ.

ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಬರುವಂತ ಭಕ್ತರಿಗೆ ಯಾವುದೇ ರೀತಿಯ ಮೂಲಭೂತ ಸೌಕರಿಗಳಾದ ಕುಡಿಯುವ ನೀರು ಮತ್ತು ಶೌಚಾಲಗಳಿಲ್ಲದೆ ಬಂದಂತ ಭಕ್ತರಿಗೆ ಬಯಲೇ ಶೌಚಾಲಯವಾಗಿ ಮಾರ್ಪಟ್ಟಿದೆ.

ಈ ದೇವಸ್ಥಾನದ ಅಭಿವೃದ್ಧಿಗೆ ಎಂದು ಕೋಟಿಗಟ್ಟಲೆ ಹಣ ಬಂದು ವರ್ಷವೇ ಕಳೆದರೂ ಅದನ್ನ ಸದುಪಯೋಗಪಡಿಸಿಕೊಳ್ಳದಂತ ಆಡಳಿತ ಮಂಡಳಿ ಮತ್ತು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಏನು ಮಾಡುತ್ತಿದೆ ಎನ್ನುವುದೇ ಭಕ್ತರ ಪ್ರಶ್ನೆಯಾಗಿದೆ.

ಈಗಲೂ ಕೂಡ ಕೆಲ ಭಕ್ತರು ದೇವಸ್ಥಾನಕ್ಕೆ ಬಂದು ಸ್ಥಾನ ಮಾಡಿ ಬಟ್ಟೆ ಬದಲಾಯಿಸಿಕೊಳ್ಳಲು ಪರದಾಡುವಂತ ದೃಶ್ಯ ಈಗೂ ಕೂಡ ಕಂಡು ಬರುತ್ತಿವೆ. ಮಹಿಳೆಯರು ಬಟ್ಟೆ ಬದಲಾಯಿಸಿಕೊಳ್ಳಬೇಕು ಎಂದರೆ ಒಂದು ಬಟ್ಟೆ ಅಡ್ಡ ಹಿಡಿದು ಬಟ್ಟೆಗಳನ್ನ ಬದಲಾಯಿಸಿಕೊಳ್ಳುವಂಥ ಪರಿಸ್ಥಿತಿ ಇಲ್ಲಿನ ಭಕ್ತರದಾಗಿದೆ

Chandragutti Renukamba Temple ಇನ್ನು ಮುಂದಾದರೂ ಇದಕ್ಕೆ ಮುಕ್ತಿ ನೀಡುತ್ತಾ ಸಂಬಂಧ ಪಟ್ಟ ಇಲಾಖೆ ಮತ್ತು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಎಂಬುದೇ ಭಕ್ತರ ಪ್ರಶ್ನೆಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...