Tuesday, February 3, 2026
Tuesday, February 3, 2026

Dengue fever ಡೆಂಘಿ ಭಯ ಬೇಡ ,ಜಾಗೃತಿಯಿರಲಿ- ಸಿದ್ಧರಾಮಯ್ಯ

Date:

Dengue fever ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣಗಳು ವರದಿಯಾಗಿವೆ, ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ. ಡೆಂಘಿ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ, ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಜೌಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಚಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ.

Dengue fever ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ, ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ.
ಡೆಂಘಿ ಬಗ್ಗೆ ಭಯ ಬೇಡ, ಜಾಗೃತೆಯಿರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...