Thursday, June 18, 2026
Thursday, June 18, 2026

B. Y. Raghavendra ಹೊಳೆಹೊನ್ನೂರಿನಲ್ಲಿ ಶ್ರೀಸತ್ಯಾತ್ಮ ತೀರ್ಥರ ಆಶಿರ್ವಾದ ಪಡೆದ ಸಂಸದ ಬಿ.ವೈ. ರಾಘವೇಂದ್ರ

Date:

B. Y. Raghavendra ಹೊಳೆಹೊನ್ನೂರಿನ ಶ್ರೀ ಸತ್ಯಧರ್ಮ ತೀರ್ಥರ ಮೂಲ ಬೃಂದಾವನ ಸನ್ನಿಧಾನದಲ್ಲಿ 28ನೇ ಚಾತುರ್ಮಾಸ ವ್ರತ ಕೈಗೊಂಡಿರುವ ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥರನ್ನು ಸಂಸದ ಬಿ.ವೈ. ರಾಘವೇಂದ್ರ ದಂಪತಿ ಭೇಟಿ ಮಾಡಿ ಆಶೀರ್ವಾದ ಪಡೆದರು.

B. Y. Raghavendra ಈ ಸಂದರ್ಭದಲ್ಲಿ ಶ್ರೀ ಜಯತೀರ್ಥ ವಿದ್ಯಾಪೀಠದ ಕುಲಪತಿಗಳಾದ ಸತ್ಯಧ್ಯಾನಾಚಾರ್ಯ ಕಟ್ಟಿ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...