Sunday, December 14, 2025
Sunday, December 14, 2025

Radio Shimoga ರೇಡಿಯೋ ಶಿವಮೊಗ್ಗ ರಸಪ್ರಶ್ನೆ ಸ್ಪರ್ಧಾ ವಿಜೇತರಿಗೆಬಹುಮಾನ ವಿತರಣೆ

Date:

Radio Shimoga 2023ರ ಸ್ವಾತಂತ್ರ್ಯದಿನಾಚರಣೆಯ ಅಂಗವಾಗಿ ರೇಡಿಯೋ ಶಿವಮೊಗ್ಗ ಹಾಗೂ ಪ್ರಜ್ಞಾ ಬುಕ್ ಗ್ಯಾಲರಿಯ ಸಹಯೋಗದಲ್ಲಿ ನಡೆಸಲಾದ ಬಾನುಲಿ ರಸಪ್ರಶ್ನೆ ಸ್ಪರ್ಧೆಯ ವಿಜೇತರಿಗೆ ಸೋಮವಾರ ಬಹುಮಾನ ವಿತರಿಸಲಾಯಿತು.

ವಿಜೇತರಾದ ಪ್ರಿಯಾ ಚೆನ್ನಗಿರಿ, ಮಹೇಶ್ ಮಂಡ್ಯ, ಆರ್.ಬಿ. ಪ್ರೇಮಾ ಆಲೂರು ಹಾಸನ, ಕೆ.ಎಸ್. ಗಿರೀಶ್ ಪುಣೆ, ಶೋಭಾ ಮಂಜುನಾಥ್ ಶಿವಮೊಗ್ಗ, ವಿಕಾಸ್ ಎಸ್ ಎಂ ಶಿವಮೊಗ್ಗ, ಪ್ರೀತಿ ಚೆನ್ನಗಿರಿ ಬಹುಮಾನ ವಿಜೇತರು.

ಶಿವಮೊಗ್ಗದ ಸಹ್ಯಾದ್ರಿ ನಗರದ ಐ.ಹೆಚ್. ಭಾರತಿ ಇವರಿಗೆ ಬಂಪರ್ ಬಹುಮಾನ ಬಂದಿರುತ್ತದೆ.

Radio Shimoga ಕಾರ್ಯಕ್ರಮದಲ್ಲಿ ಕಳೆದ ಬಾರಿ ರಸಪ್ರಶ್ನೆಯ ಬಂಪರ್ ವಿಜೇತೆ ವಿಜಯಾ ಗಣೇಶ್, ನಿಲಯ ಸಂಯೋಜಕ ಗುರುಪ್ರಸಾದ್, ಮಹಾನಗರಪಾಲಿಕೆ ಆರೋಗ್ಯ ನಿರೀಕ್ಷಕ ಕೃಷ್ಣಮೂರ್ತಿ, ಪ್ರಜ್ಞಾ ಬುಕ್ ಗ್ಯಾಲರಿಯ ಮಾಲಕಿ ಸೌಮ್ಯಾ, ಕಾರ್ಯಕ್ರಮ ಸಂಯೋಜಕ ಕೆ.ವಿ. ಅಜೇಯ ಸಿಂಹ, ಆರ್ ಜೆ ಗಳಾದ ಶ್ವೇತಾ, ಮಹಾಲಕ್ಷ್ಮೀ, ಅಶ್ವಿನಿ ಹಾಗೂ ಪ್ರಜ್ಞಾ ಬುಕ್ ಗ್ಯಾಲರಿಯ ಸಿಬ್ಬಂದಿಗಳು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...