Sunday, August 2, 2026
Sunday, August 2, 2026

Radio Shimoga ರೇಡಿಯೋ ಶಿವಮೊಗ್ಗ ರಸಪ್ರಶ್ನೆ ಸ್ಪರ್ಧಾ ವಿಜೇತರಿಗೆಬಹುಮಾನ ವಿತರಣೆ

Date:

Radio Shimoga 2023ರ ಸ್ವಾತಂತ್ರ್ಯದಿನಾಚರಣೆಯ ಅಂಗವಾಗಿ ರೇಡಿಯೋ ಶಿವಮೊಗ್ಗ ಹಾಗೂ ಪ್ರಜ್ಞಾ ಬುಕ್ ಗ್ಯಾಲರಿಯ ಸಹಯೋಗದಲ್ಲಿ ನಡೆಸಲಾದ ಬಾನುಲಿ ರಸಪ್ರಶ್ನೆ ಸ್ಪರ್ಧೆಯ ವಿಜೇತರಿಗೆ ಸೋಮವಾರ ಬಹುಮಾನ ವಿತರಿಸಲಾಯಿತು.

ವಿಜೇತರಾದ ಪ್ರಿಯಾ ಚೆನ್ನಗಿರಿ, ಮಹೇಶ್ ಮಂಡ್ಯ, ಆರ್.ಬಿ. ಪ್ರೇಮಾ ಆಲೂರು ಹಾಸನ, ಕೆ.ಎಸ್. ಗಿರೀಶ್ ಪುಣೆ, ಶೋಭಾ ಮಂಜುನಾಥ್ ಶಿವಮೊಗ್ಗ, ವಿಕಾಸ್ ಎಸ್ ಎಂ ಶಿವಮೊಗ್ಗ, ಪ್ರೀತಿ ಚೆನ್ನಗಿರಿ ಬಹುಮಾನ ವಿಜೇತರು.

ಶಿವಮೊಗ್ಗದ ಸಹ್ಯಾದ್ರಿ ನಗರದ ಐ.ಹೆಚ್. ಭಾರತಿ ಇವರಿಗೆ ಬಂಪರ್ ಬಹುಮಾನ ಬಂದಿರುತ್ತದೆ.

Radio Shimoga ಕಾರ್ಯಕ್ರಮದಲ್ಲಿ ಕಳೆದ ಬಾರಿ ರಸಪ್ರಶ್ನೆಯ ಬಂಪರ್ ವಿಜೇತೆ ವಿಜಯಾ ಗಣೇಶ್, ನಿಲಯ ಸಂಯೋಜಕ ಗುರುಪ್ರಸಾದ್, ಮಹಾನಗರಪಾಲಿಕೆ ಆರೋಗ್ಯ ನಿರೀಕ್ಷಕ ಕೃಷ್ಣಮೂರ್ತಿ, ಪ್ರಜ್ಞಾ ಬುಕ್ ಗ್ಯಾಲರಿಯ ಮಾಲಕಿ ಸೌಮ್ಯಾ, ಕಾರ್ಯಕ್ರಮ ಸಂಯೋಜಕ ಕೆ.ವಿ. ಅಜೇಯ ಸಿಂಹ, ಆರ್ ಜೆ ಗಳಾದ ಶ್ವೇತಾ, ಮಹಾಲಕ್ಷ್ಮೀ, ಅಶ್ವಿನಿ ಹಾಗೂ ಪ್ರಜ್ಞಾ ಬುಕ್ ಗ್ಯಾಲರಿಯ ಸಿಬ್ಬಂದಿಗಳು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...