Thursday, August 13, 2026
Thursday, August 13, 2026

Agriculture News ಕೃಷಿ ಯಾಂತ್ರೀಕರಣ ಉಪ ಅಭಿಯಾನದ ಲಾಭ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನ

Date:

Agriculture news 2023-24 ನೇ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಉಪ ಅಭಿಯಾನ (SMAM) ಕರ್ನಾಟಕ ರಾಜ್ಯದಲ್ಲಿ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮದಡಿ ರೈತರು ಖರೀದಿಸುವ ಉತ್ಕೃಷ್ಟ ಗುಣಮಟ್ಟದ ಉಪಕರಣಗಳಿಗೆ ಶೇ. 50% ರಷ್ಟು ಸಹಾಯಧನವನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿಸಣ್ಣ ಹಾಗೂ ಮಹಿಳಾ ಫಲಾನುಭವಿಗಳಿಗೆ ಮತ್ತು ಶೇ. 40% ರ ಸಹಾಯಧನವನ್ನು ಇತರೆ/ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಸಹಾಯಧನ ಲಭ್ಯವಿರುತ್ತದೆ.

ಆಸಕ್ತ ರೈತರು ಇಲಾಖೆಯಿಂದ ಅನುಮೋದನೆಗೊಂಡ ಯಾಂತೋಪಕರಣದ ಉತ್ಪಾದಕರು ಮತ್ತು ಸರಬರಾಜುದಾರರಿಂದ ಖರೀದಿಸಿದ್ದಲ್ಲಿ ಮಾತ್ರವೇ ಸಹಾಯಧನ ಲಭ್ಯವಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಆಯಾ ಹೋಬಳಿ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ಈ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.

Agriculture news ಸೆ. 25ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಾಗಿರುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...