Thursday, June 19, 2025
Thursday, June 19, 2025

Agriculture News ಕೃಷಿ ಯಾಂತ್ರೀಕರಣ ಉಪ ಅಭಿಯಾನದ ಲಾಭ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನ

Date:

Agriculture news 2023-24 ನೇ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಉಪ ಅಭಿಯಾನ (SMAM) ಕರ್ನಾಟಕ ರಾಜ್ಯದಲ್ಲಿ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮದಡಿ ರೈತರು ಖರೀದಿಸುವ ಉತ್ಕೃಷ್ಟ ಗುಣಮಟ್ಟದ ಉಪಕರಣಗಳಿಗೆ ಶೇ. 50% ರಷ್ಟು ಸಹಾಯಧನವನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿಸಣ್ಣ ಹಾಗೂ ಮಹಿಳಾ ಫಲಾನುಭವಿಗಳಿಗೆ ಮತ್ತು ಶೇ. 40% ರ ಸಹಾಯಧನವನ್ನು ಇತರೆ/ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಸಹಾಯಧನ ಲಭ್ಯವಿರುತ್ತದೆ.

ಆಸಕ್ತ ರೈತರು ಇಲಾಖೆಯಿಂದ ಅನುಮೋದನೆಗೊಂಡ ಯಾಂತೋಪಕರಣದ ಉತ್ಪಾದಕರು ಮತ್ತು ಸರಬರಾಜುದಾರರಿಂದ ಖರೀದಿಸಿದ್ದಲ್ಲಿ ಮಾತ್ರವೇ ಸಹಾಯಧನ ಲಭ್ಯವಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಆಯಾ ಹೋಬಳಿ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ಈ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.

Agriculture news ಸೆ. 25ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಾಗಿರುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

District Legal Services Authority ಯೋಗಾಭ್ಯಾಸದ ಮಹತ್ವ ಕುರಿತು ಹಿರಿಯ ನಾಗರೀಕರಿಗೆ ಮಾಹಿತಿ ಕಾರ್ಯಕ್ರಮ

District Legal Services Authority ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

MESCOM ಜೂ.20 ರಂದು ಶಿವಮೊಗ್ಗದ ವಿವಿಧೆಡೆ ವಿದ್ಯುತ್ ವ್ಯತ್ಯಯ

MESCOM ಶಿವಮೊಗ್ಗ ಎಂ ಆರ್.ಎಸ್. ವಿವಿ ಕೇಂದ್ರ ಮುಖ್ಯ ಸ್ವೀಕರಣಾ...