Friday, September 27, 2024
Friday, September 27, 2024

Shri Kshetra Dharmasthala Rural Development Project ನಮ್ಮೂರು ನಮ್ಮಕೆರೆ- 21 ಕೆರೆಗಳ ಸಮಿತಿ ಪದಾಧಿಕಾರಿಗಳ ಪ್ರೇರಣಾ ಸಭೆ

Date:

Shri Kshetra Dharmasthala Rural Development Project ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ( ರಿ.) ಶಿವಮೊಗ್ಗ ಜಿಲ್ಲೆ ವತಿಯಿಂದ ಸೆ . 9 ರಂದು ಬೆಳಿಗ್ಗೆ 10 ಗಂಟೆಗೆ ಚೈತನ್ಯಸೌಧ ಕಟ್ಟಡ, ಕಂಟ್ರಿ ಕ್ಲಬ್‌ ರೋಡ್‌, ವಿದ್ಯಾನಗರ, ಶಿವಮೊಗ್ಗ ತಾಲೂಕಿನಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಾಂತ “ ನಮ್ಮೂರು ನಮ್ಮ ಕೆರೆ” ಕಾರ್ಯಕ್ರಮದಡಿಯಲ್ಲಿ ಪುನಶ್ಚೇತನಗೊಳಿಸಲಾದ ಒಟ್ಟು 21 ಕೆರೆಗಳ ಕೆರೆ ಸಮಿತಿ ಪದಾಧಿಕಾರಿಗಳ ಪ್ರೇರಣಾ ಸಭೆ ಆಯೋಜಿಸಿದೆ.

ಈ ಸಭೆಯಲ್ಲಿ ಉದ್ಘಾಟಕರಾಗಿ ಶ್ರೀ. ಎಸ್‌ ಎನ್‌ ಚನ್ನಬಸಪ್ಪ (ಚೆನ್ನಿ), ಶಿವಮೊಗ್ಗ ನಗರ ಶಾಸಕರು ಆಗಮಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ರಾಘವೇಂದ್ರ ಸೊಪ್ಪುಗುಡ್ಡೆ, ಅಧ್ಯಕ್ಷರು, ಜಿಲ್ಲಾ ಜನಜಾಗೃತಿ ವೇದಿಕೆ, ಶಿವಮೊಗ್ಗ ಜಿಲ್ಲೆ, ಸಂಪನ್ಮೂಲ ವ್ಯಕ್ತಿ: ಡಾ. ಶ್ರೀಪತಿ ಎಲ್.ಕೆ ಎಂ.ಟೆಕ್, ಪಿ.ಹೆಚ್.ಡಿ IIT ಮುಂಬೈ ಭಾಗವಹಿಸಲಿದ್ದಾರೆ.

Shri Kshetra Dharmasthala Rural Development Project ಕಾರ್ಯಕ್ರಮಕ್ಕೆ ತಾವು ಭಾಗವಹಿಸುವಂತೆ ಪತ್ರಿಕ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...

Chamber Of Commerce Shivamogga ರೈಲ್ವೆ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮನವಿ

Chamber Of Commerce Shivamogga ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ...