Tuesday, December 16, 2025
Tuesday, December 16, 2025

Shri Kshetra Dharmasthala Rural Development Project ನಮ್ಮೂರು ನಮ್ಮಕೆರೆ- 21 ಕೆರೆಗಳ ಸಮಿತಿ ಪದಾಧಿಕಾರಿಗಳ ಪ್ರೇರಣಾ ಸಭೆ

Date:

Shri Kshetra Dharmasthala Rural Development Project ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ( ರಿ.) ಶಿವಮೊಗ್ಗ ಜಿಲ್ಲೆ ವತಿಯಿಂದ ಸೆ . 9 ರಂದು ಬೆಳಿಗ್ಗೆ 10 ಗಂಟೆಗೆ ಚೈತನ್ಯಸೌಧ ಕಟ್ಟಡ, ಕಂಟ್ರಿ ಕ್ಲಬ್‌ ರೋಡ್‌, ವಿದ್ಯಾನಗರ, ಶಿವಮೊಗ್ಗ ತಾಲೂಕಿನಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಾಂತ “ ನಮ್ಮೂರು ನಮ್ಮ ಕೆರೆ” ಕಾರ್ಯಕ್ರಮದಡಿಯಲ್ಲಿ ಪುನಶ್ಚೇತನಗೊಳಿಸಲಾದ ಒಟ್ಟು 21 ಕೆರೆಗಳ ಕೆರೆ ಸಮಿತಿ ಪದಾಧಿಕಾರಿಗಳ ಪ್ರೇರಣಾ ಸಭೆ ಆಯೋಜಿಸಿದೆ.

ಈ ಸಭೆಯಲ್ಲಿ ಉದ್ಘಾಟಕರಾಗಿ ಶ್ರೀ. ಎಸ್‌ ಎನ್‌ ಚನ್ನಬಸಪ್ಪ (ಚೆನ್ನಿ), ಶಿವಮೊಗ್ಗ ನಗರ ಶಾಸಕರು ಆಗಮಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ರಾಘವೇಂದ್ರ ಸೊಪ್ಪುಗುಡ್ಡೆ, ಅಧ್ಯಕ್ಷರು, ಜಿಲ್ಲಾ ಜನಜಾಗೃತಿ ವೇದಿಕೆ, ಶಿವಮೊಗ್ಗ ಜಿಲ್ಲೆ, ಸಂಪನ್ಮೂಲ ವ್ಯಕ್ತಿ: ಡಾ. ಶ್ರೀಪತಿ ಎಲ್.ಕೆ ಎಂ.ಟೆಕ್, ಪಿ.ಹೆಚ್.ಡಿ IIT ಮುಂಬೈ ಭಾಗವಹಿಸಲಿದ್ದಾರೆ.

Shri Kshetra Dharmasthala Rural Development Project ಕಾರ್ಯಕ್ರಮಕ್ಕೆ ತಾವು ಭಾಗವಹಿಸುವಂತೆ ಪತ್ರಿಕ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...