Saturday, December 6, 2025
Saturday, December 6, 2025

SN Channabasappa  ವಾಸದ ಮನೆ ನಿರ್ಮಿಸದೇ ಫಲಾನುಭವಿಗಳಿಗೆತೊಂದರೆ: ಶಾಸಕ ಚನ್ನಬಸಪ್ಪ ಕಳವಳ

Date:

SN Channabasappa ಶಿವಮೊಗ್ಗ ನಗರದ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಹಲವಾರು ವರ್ಷಗಳಿಂದ ಅರ್ಜಿದಾರರಿಗೆ ವಾಸದ ಮನೆಗಳು ನಿರ್ಮಿಸದೆ, ಕಚೇರಿಗೆ ಅಲೆದಾಡಿಸುತ್ತಿರುವ ಕಾರಣಕ್ಕಾಗಿ ಬೆಂಗಳೂರಿನ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ನಿಗಮದಲ್ಲಿ ಕೊಳಚೆ ನಿರ್ಮೂಲನ ಮಂಡಳಿ ಆಯುಕ್ತರು ಹಾಗೂ ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು
ಪ್ರಧಾನ ಇಂಜಿನಿಯರ್ ಇವರನ್ನು ಭೇಟಿ ಮಾಡಿ, ಸಭೆ ನಡೆಸಿದರು.

SN Channabasappa ಈ ಸಂದರ್ಭದಲ್ಲಿ ಸರ್ಕಾರ ಹಾಗೂ ಮಂಡಳಿಯಿಂದ ಸೂಕ್ತ ಕ್ರಮ ಕೈಗೊಂಡು ಕೊಳಗೇರಿ ನಿವಾಸಿಗಳಿಗೆ ಆದಷ್ಟು ಬೇಗ ಮನೆಗಳನ್ನು ನಿರ್ಮಿಸಿಕೊಡಲು ಕೋರಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...