Tuesday, April 29, 2025
Tuesday, April 29, 2025

SN Channabasappa  ವಾಸದ ಮನೆ ನಿರ್ಮಿಸದೇ ಫಲಾನುಭವಿಗಳಿಗೆತೊಂದರೆ: ಶಾಸಕ ಚನ್ನಬಸಪ್ಪ ಕಳವಳ

Date:

SN Channabasappa ಶಿವಮೊಗ್ಗ ನಗರದ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಹಲವಾರು ವರ್ಷಗಳಿಂದ ಅರ್ಜಿದಾರರಿಗೆ ವಾಸದ ಮನೆಗಳು ನಿರ್ಮಿಸದೆ, ಕಚೇರಿಗೆ ಅಲೆದಾಡಿಸುತ್ತಿರುವ ಕಾರಣಕ್ಕಾಗಿ ಬೆಂಗಳೂರಿನ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ನಿಗಮದಲ್ಲಿ ಕೊಳಚೆ ನಿರ್ಮೂಲನ ಮಂಡಳಿ ಆಯುಕ್ತರು ಹಾಗೂ ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು
ಪ್ರಧಾನ ಇಂಜಿನಿಯರ್ ಇವರನ್ನು ಭೇಟಿ ಮಾಡಿ, ಸಭೆ ನಡೆಸಿದರು.

SN Channabasappa ಈ ಸಂದರ್ಭದಲ್ಲಿ ಸರ್ಕಾರ ಹಾಗೂ ಮಂಡಳಿಯಿಂದ ಸೂಕ್ತ ಕ್ರಮ ಕೈಗೊಂಡು ಕೊಳಗೇರಿ ನಿವಾಸಿಗಳಿಗೆ ಆದಷ್ಟು ಬೇಗ ಮನೆಗಳನ್ನು ನಿರ್ಮಿಸಿಕೊಡಲು ಕೋರಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Yadav School of Chess Institute ಯಾದವ ಸಂಸ್ಥೆಯಿಂದ ಚೆಸ್ ತರಬೇತಿ ಶಿಬಿರ

Yadav School of Chess Institute ರವೀದ್ರನಗರದ ಯಾದವ ಸ್ಕೂಲ್ ಆಫ್...

Shivaganga Yoga Center ನಗರದ ಅತಿದೊಡ್ಡ ಬಾಡಾವಣೆಗಳಿಗೆ ₹140 ಕೋಟಿ ಅನುದಾನದಿಂದ ಅಭಿವೃದ್ಧಿ- ವಿಶ್ವಾಸ್

Shivaganga Yoga Center ಶಿವಗಂಗಾ ಯೋಗ ಕೇಂದ್ರದ ಅಧ್ಯಕ್ಷರಾಗಿ ಆಯ್ಕೆಯಾದ ನಂತರ...

Sarva Samriddhi Sadhana Center ರಿಪ್ಪನ್ ಪೇಟೆ ಮೂಗುಡ್ತಿ ಸರ್ವಸಮೃದ್ಧಿ ಸಾಧನಾ ಕೇಂದ್ರದಲ್ಲಿ ಮಕ್ಕಳಿಗಾಗಿ ಸಂಸ್ಕಾರ ಶಿಬಿರ

Sarva Samriddhi Sadhana Center ಹೊಸನಗರದ ರಿಪ್ಪನ್‌ಪೇಟೆ ಮೂಗುಡ್ತಿ ಸರ್ವಸಮೃದ್ಧಿ ಸಾಧನಾ...