Monday, December 15, 2025
Monday, December 15, 2025

Uttaradi Math ಯತಿ ಪ್ರಪಂಚದಲ್ಲಿ ಶ್ರೀಸತ್ಯಧರ್ಮತೀರ್ಥರಿಗೆ ವಿಶಿಷ್ಠಸ್ಥಾನವಿದೆ- ಶ್ರೀಸತ್ಯಾತ್ಮ ತೀರ್ಥರು

Date:

Uttaradi Math ಯತಿ ಪ್ರಪಂಚದಲ್ಲಿ ಶ್ರೀಸತ್ಯಧರ್ಮತೀರ್ಥರಿಗೆ ವಿಶಿಷ್ಠಸ್ಥಾನವಿದೆ- ಶ್ರೀಸತ್ಯಾತ್ಮ ತೀರ್ಥರುಶ್ರೀ ಸತ್ಯಧರ್ಮ ತೀರ್ಥರ ಬಗ್ಗೆ ಎಷ್ಟು ಹೇಳಿದರೂ ಮಾಡಿದರೂ ಕಡಿಮೆಯೇ. ಯತಿ ಪ್ರಪಂಚದಲ್ಲಿ ಅವರಿಗೆ ವಿಶಿಷ್ಟವಾದ ಸ್ಥಾನವಿದೆ. ಅವರ ಎಲ್ಲ ಜ್ಞಾನದ ಮಹತಿ ತಿಳಿಯುತ್ತೇವೆ ಎನ್ನುವ ಯೋಗ್ಯತೆ, ಬುದ್ಧಿ, ಶಕ್ತಿಯೇ ನಮಗೆ ಇಲ್ಲ ಎಂದು ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರು ಹೇಳಿದರು.

ಹೊಳೆಹೊನ್ನೂರಿನಲ್ಲಿ
ಮಂಗಳವಾರ ಸಂಜೆ ತಮ್ಮ 28ನೇ ಚಾತುರ್ಮಾಸ್ಯದ ಅಂಗವಾಗಿ ನಡೆದ ವಿದ್ವತ್ ಸಭೆಯಲ್ಲಿ ಶ್ರೀಪಾದಂಗಳವರು ಶ್ರೀ ಸತ್ಯಧರ್ಮ ತೀರ್ಥರ ಪೂರ್ವಾರಾಧನಾ ಅಂಗವಾಗಿ ಅನುಗ್ರಹ ಸಂದೇಶ ನೀಡಿದರು.

Uttaradi Math ಯತಿ ಪ್ರಪಂಚದಲ್ಲಿ ಶ್ರೀಸತ್ಯಧರ್ಮತೀರ್ಥರಿಗೆ ವಿಶಿಷ್ಠಸ್ಥಾನವಿದೆ- ಶ್ರೀಸತ್ಯಾತ್ಮ ತೀರ್ಥರುಪೂರ್ವಾಶ್ರಮದಲ್ಲಿಯೇ ಅನೇಕ ಗ್ರಂಥಗಳಿಗೆ ವ್ಯಾಖ್ಯಾನ ರಚನೆ ಮಾಡಿದಂತವರು. ಆನಂತರ ಸನ್ಯಾಸಿಗಳಾಗಿಯೂ ಶ್ರೀಮದಾಚಾರ್ಯ ವಿಶೇಷ ಸೇವೆ ಮಾಡಿದ್ದಾರೆ. ಶ್ರೀ ಸತ್ಯಧರ್ಮರ ಎಲ್ಲ ಗ್ರಂಥಗಳಲ್ಲಿ ಕೋಶಗಳ ಉಪಸ್ಥಿತಿ ಇದೆ. ಅವರ ಅಧ್ಯಯನ ಮತ್ತು ಅಧ್ಯಯನ ಮಾಡಿದ್ದನ್ನು ನೆನಪಿಟ್ಟುಕೊಳ್ಳುವ ಅವರ ಧಾರಣಾ ಶಕ್ತಿಯನ್ನು ಊಹಿಸಲೂ ಅಸಾಧ್ಯ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...