Sunday, August 2, 2026
Sunday, August 2, 2026

Bhadravati VISL ಭದ್ರಾವತಿ ವಿಐಎಸ್ಎಲ್ ನಲ್ಲಿ ಸರ್ ಎಂವಿ ಜಯಂತಿ ಆಚರಣೆ

Date:

Bhadravati VISL ಅತ್ಯುತ್ತಮ ಇಂಜಿನೀಯರ್, ರಾಜನೀತಿಙ್ಞ, ದಾರ್ಶನಿಕ, ಸರ್. ಎಮ್. ವಿಶ್ವೇಶ್ವರಾಯರವರ ಜನ್ಮದಿನವನ್ನು ಇಂಜಿನೀರ‍್ಸ್ ದಿನಾಚರಣೆಯನ್ನಾಗಿ ಅಚರಿಸಿ, ದಿನಾಂಕ 15-9-2023 ರಂದು ವಿಐಎಸ್‌ಪಿಯ ಸಮುದಾಯವು ತಮ್ಮ ಗೌರವ ವಂದನೆಗಳನ್ನು ಸಲ್ಲಿಸಿತು.

ಶ್ರೀ ಬಿ.ಎಲ್. ಚಂದ್ವಾನಿ, ಕಾರ್ಯಪಾಲಕ ನಿರ್ದೇಶಕರು, ಶ್ರೀ ಕೆ.ಎಸ್. ಸುರೇಶ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ), ಶ್ರೀ ಎಲ್. ಪ್ರವೀಣ್ ಕುಮಾರ್, ಮಹಾಪ್ರಬಂಧಕರು (ಸಿಬ್ಬಂದಿ ಮತ್ತು ಸಾರ್ವಜನಿಕ ಸಂಪರ್ಕ) ಶ್ರೀ ಜೆ. ಜಗದೀಶ್, ಅಧ್ಯಕ್ಷರು, ವಿಐಎಸ್‌ಎಲ್ ಕಾರ್ಮಿಕರ ಸಂಘ, ಶ್ರೀ ಅಜಯ್ ಸೋಮ್‌ಕುವಾರ್, ಪ್ರಧಾನ ಕಾರ್ಯದರ್ಶಿ, ವಿಐಎಸ್‌ಎಲ್ ಅಧಿಕಾರಿಗಳ ಸಂಘ ಇವರುಗಳು ವಿಐಎಸ್‌ಪಿ ಆವರಣದೊಳಗಿರುವ ಸರ್. ಎಮ್. ವಿಶ್ವೇಶ್ವರಾಯರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಹಾನ್ ವ್ಯಕ್ತಿತ್ವಕ್ಕೆ ತಮ್ಮ ನಮ್ರತೆಯ ಗೌರವ ವಂದನೆಗಳನ್ನು ಸಲ್ಲಿಸಿದರು.

Bhadravati VISL ಈ ಸಂದರ್ಭದಲ್ಲಿ ಶಿವಮೊಗ್ಗ ಸಂಸದರಾದ ಮಾನ್ಯ ಶ್ರೀ ಬಿ.ವೈ.ರಾಘವೇಂದ್ರರವರೂ ಸಹ ಸರ್. ಎಮ್. ವಿಶ್ವೇಶ್ವರಾಯರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ತಮ್ಮ ಗೌರವ ಸೂಚಿಸಿ, ನೆರೆದ ಸಮೂಹವನ್ನುದ್ದೇಶಿಸಿ ಮಾತನಾಡಿದರು.

ವಿಐಎಸ್‌ಎಲ್ ಸಮುದಾಯದವರು ಮಾನ್ಯ ಸಂಸದರನ್ನು ಸನ್ಮಾನಮಾಡಿ ಗೌರವ ಸೂಚಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...