Saturday, December 6, 2025
Saturday, December 6, 2025

Musical Evening ರಸಿಕರ ಮನಸೆಳೆದ ಹಿಂದೂಸ್ತಾನಿ ಗಾಯನ ಕಚೇರಿ

Date:

Musical Evening ಶಿವಮೊಗ್ಗ ನಗರದ ಡಾ. ಪಂಡಿತ ಪುಟ್ಟರಾಜಕವಿ ಗವಾಯಿಗಳವರ ಕುರುಡು ಮಕ್ಕಳ ಸಂಗೀತ ವಿದ್ಯಾಲಯ ಮತ್ತು ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾನಲಹರಿ 99ನೇ ಅಮಾವಾಸ್ಯೆಯ ಸಂಗೀತ ಸಂಜೆ ಕಾರ‍್ಯಕ್ರಮವು ವಿಶೇಷವಾಗಿ ನಡೆಯಿತು.

ಶ್ರೀ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ರಾಜ್ಯ ಪ್ರಶಸ್ತಿ ಪುರಸ್ಕತ ಪಂ. ಆರ್.ಬಿ. ಸಂಗಮೇಶ್ವರ ಗವಾಯಿಗಳು ಅಧ್ಯಕ್ಷತೆ ವಹಿದ್ದರು.

ಪ್ರಾಧ್ಯಾಪಕ ಶಿವಯೋಗಿ ಹಂಚಿನಮನೆ ಉಪನ್ಯಾಸ ನೀಡಿದರು.

Musical Evening ಖ್ಯಾತ ಹಿಂದೂ ಸ್ತಾನಿ ಗಾಯಕ ಅಮರೇಶ್ ಕೊಂಡಗುಳ್ಳಿ ಅತಿಥಿ ಗಾಯನ ಗಮನ ಸೆಳೆಯಿತು. ಉದ್ಯಮಿ ಗಳಾದ ಸೈಯದ್ ಗಫೂರ್, ಪ್ರಭುಗೌಡ ಉಪಸ್ಥಿತರಿದ್ದರು. ಉಸ್ತಾದ್ ಹುಮಾಯೂನ್ ಹರ್ಲಾಪುರ್ ನಿರೂಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...