Tuesday, February 3, 2026
Tuesday, February 3, 2026

Dr. Selvamani R ಸೆ. 17 ರಿಂದ ಅಕ್ಟೋಬರ್10 ರವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಬೈಕ್ ರ್ಯಾಲಿ ನಿಷೇಧ-ಡೀಸಿ ಆದೇಶ

Date:

Dr. Selvamani R ದಿನಾಂಕ: 18-09-2023 ರಿಂದ ಗಣೇಶ ಹಬ್ಬ ಮತ್ತು ದಿನಾಂಕ: 28-09-2023 ರಿಂದ 30-09-2023 ರವರೆಗೆ ಈದ್ ಮಿಲಾದ್ ಹಬ್ಬಗಳ ಆಚರಣೆಗಳಿದ್ದು, ಜಿಲ್ಲೆಯು ಸೂಕ್ಷ್ಮತೆಯಿಂದ ಕೂಡಿರುವ ಪ್ರದೇಶವಾಗಿರುವುದರಿಂದ ಜಿಲ್ಲಾ ಪೊಲೀಸ್ ಅಧೀಕ್ಷಕರ ಶಿಫಾರಸ್ಸಿನ ಮೇರೆಗೆ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ, ಸೌಹಾರ್ಧತೆ ಮತ್ತು ಶಾಂತಿ ಕಾಪಾಡುವ ನಿಟ್ಟಿನಲ್ಲಿ ದಿ: 17-09-2023 ರಿಮದ 01-10-2023 ರವರೆಗೆ ಜಿಲ್ಲೆಯಾದ್ಯಂತ ಬೈಕ್ ರ್ಯಾಲಿ ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ Dr. Selvamani R ಆರ್ ಆದೇಶಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...