Saturday, December 6, 2025
Saturday, December 6, 2025

Bhadravati Rural Police Station ಗಣೇಶೋತ್ಸವ ಬಲವಂತ ಚಂದಾ ವಸೂಲಿ ಮಾಡಬೇಡಿರಿ ಪೊಲೀಸ್ ಸಿಬ್ಬಂದಿಯಿಂದ ಸೂಕ್ತ ತಿಳುವಳಿಕೆ

Date:

Bhadravati Rural Police Station ದಿ:15.09.2023ರಂದು ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಿಂದ ದೂರುದಾರರು 112ಗೆ ಕರೆ ಮಾಡಿ ಯುವಕರು ಗಣೇಶ ಹಬ್ಬಕ್ಕೆ ಚಂದಾ ವಸೂಲಿ ಮಾಡಲು ಹೆದ್ದಾರಿಯಲ್ಲಿ ಗಾಡಿಗಳನ್ನು ನಿಲ್ಲಿಸಿ ತೊಂದರೆ ನೀಡುತ್ತಿರುವುದಾಗಿ ತಿಳಿಸಿರುತ್ತಾರೆ.

ಸ್ಥಳಕ್ಕೆ ತೆರಳಿದ ERV ಸಿಬ್ಬಂದಿ ಗ್ರಾಮಸ್ಥರಿಗೆ ಈ ರೀತಿ ತೊಂದರೆ ನೀಡದಂತೆ ಸೂಕ್ತ ತಿಳುವಳಿಕೆ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...