Wednesday, July 8, 2026
Wednesday, July 8, 2026

Bhadravati Rural Police Station ಗಣೇಶೋತ್ಸವ ಬಲವಂತ ಚಂದಾ ವಸೂಲಿ ಮಾಡಬೇಡಿರಿ ಪೊಲೀಸ್ ಸಿಬ್ಬಂದಿಯಿಂದ ಸೂಕ್ತ ತಿಳುವಳಿಕೆ

Date:

Bhadravati Rural Police Station ದಿ:15.09.2023ರಂದು ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಿಂದ ದೂರುದಾರರು 112ಗೆ ಕರೆ ಮಾಡಿ ಯುವಕರು ಗಣೇಶ ಹಬ್ಬಕ್ಕೆ ಚಂದಾ ವಸೂಲಿ ಮಾಡಲು ಹೆದ್ದಾರಿಯಲ್ಲಿ ಗಾಡಿಗಳನ್ನು ನಿಲ್ಲಿಸಿ ತೊಂದರೆ ನೀಡುತ್ತಿರುವುದಾಗಿ ತಿಳಿಸಿರುತ್ತಾರೆ.

ಸ್ಥಳಕ್ಕೆ ತೆರಳಿದ ERV ಸಿಬ್ಬಂದಿ ಗ್ರಾಮಸ್ಥರಿಗೆ ಈ ರೀತಿ ತೊಂದರೆ ನೀಡದಂತೆ ಸೂಕ್ತ ತಿಳುವಳಿಕೆ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...