Tuesday, May 12, 2026
Tuesday, May 12, 2026

Bhadravati Rural Police Station ಗಣೇಶೋತ್ಸವ ಬಲವಂತ ಚಂದಾ ವಸೂಲಿ ಮಾಡಬೇಡಿರಿ ಪೊಲೀಸ್ ಸಿಬ್ಬಂದಿಯಿಂದ ಸೂಕ್ತ ತಿಳುವಳಿಕೆ

Date:

Bhadravati Rural Police Station ದಿ:15.09.2023ರಂದು ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಿಂದ ದೂರುದಾರರು 112ಗೆ ಕರೆ ಮಾಡಿ ಯುವಕರು ಗಣೇಶ ಹಬ್ಬಕ್ಕೆ ಚಂದಾ ವಸೂಲಿ ಮಾಡಲು ಹೆದ್ದಾರಿಯಲ್ಲಿ ಗಾಡಿಗಳನ್ನು ನಿಲ್ಲಿಸಿ ತೊಂದರೆ ನೀಡುತ್ತಿರುವುದಾಗಿ ತಿಳಿಸಿರುತ್ತಾರೆ.

ಸ್ಥಳಕ್ಕೆ ತೆರಳಿದ ERV ಸಿಬ್ಬಂದಿ ಗ್ರಾಮಸ್ಥರಿಗೆ ಈ ರೀತಿ ತೊಂದರೆ ನೀಡದಂತೆ ಸೂಕ್ತ ತಿಳುವಳಿಕೆ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 𝗠𝗲𝘁𝗿𝗼 𝗖𝗼𝗮𝗰𝗵 ಗಳ ಖರೀದಿಗೆ 𝗜𝗖𝗙 ಜೊತೆ ಒಪ್ಪಂದ, ₹𝟭,𝟱𝟭𝟯.𝟳𝟱 ಕೋಟಿ ಮೊತ್ತದ ಕಾರ್ಯಾದೇಶ

ಬೆಂಗಳೂರು ನಗರದ ಸಂಚಾರ ದಟ್ಟಣೆಗೆ ಮುಕ್ತಿ ನೀಡಲಿರುವ ಬಹುನಿರೀಕ್ಷಿತ ಬೆಂಗಳೂರು ಉಪನಗರ...

Chamber of Commerce Shivamogga ಹೈಕೋರ್ಟ್ ಸಂಚಾರಿ ಪೀಠ ಶಿವಮೊಗ್ಗದಲ್ಲಿ ಸ್ಥಾಪಿಸಲಿ :ಬಿ.ಗೋಪಿನಾಥ್

Chamber of Commerce Shivamogga ಹೈಕೋರ್ಟ್ ಸಂಚಾರಿ ಪೀಠ ಶಿವಮೊಗ್ಗದಲ್ಲಿ ಸ್ಥಾಪನೆಯಾಗಬೇಕು...