Saturday, May 23, 2026
Saturday, May 23, 2026

Bhadravati Rural Police Station ಗಣೇಶೋತ್ಸವ ಬಲವಂತ ಚಂದಾ ವಸೂಲಿ ಮಾಡಬೇಡಿರಿ ಪೊಲೀಸ್ ಸಿಬ್ಬಂದಿಯಿಂದ ಸೂಕ್ತ ತಿಳುವಳಿಕೆ

Date:

Bhadravati Rural Police Station ದಿ:15.09.2023ರಂದು ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಿಂದ ದೂರುದಾರರು 112ಗೆ ಕರೆ ಮಾಡಿ ಯುವಕರು ಗಣೇಶ ಹಬ್ಬಕ್ಕೆ ಚಂದಾ ವಸೂಲಿ ಮಾಡಲು ಹೆದ್ದಾರಿಯಲ್ಲಿ ಗಾಡಿಗಳನ್ನು ನಿಲ್ಲಿಸಿ ತೊಂದರೆ ನೀಡುತ್ತಿರುವುದಾಗಿ ತಿಳಿಸಿರುತ್ತಾರೆ.

ಸ್ಥಳಕ್ಕೆ ತೆರಳಿದ ERV ಸಿಬ್ಬಂದಿ ಗ್ರಾಮಸ್ಥರಿಗೆ ಈ ರೀತಿ ತೊಂದರೆ ನೀಡದಂತೆ ಸೂಕ್ತ ತಿಳುವಳಿಕೆ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...