Ganesha Festival ಗೌರಿನಂದನ ಗಜಾನನ
ಗಿರಿಜನಂದನ ನಿರಂಜನ
ಪಾರ್ವತಿ ನಂದನ ಶುಭಾನನ
ಪಾಹಿಪ್ರಭೋಮಾಂ ಪಾಹಿ ಪ್ರಸನ್ನ
ಶ್ರೀ ಗೌರಿ ಸುತನಾದ ಶ್ರೀ ಸಿದ್ದಿ ವಿನಾಯಕನು, ನಿಮ್ಮ ಜೀವನದ ಎಲ್ಲಾ ವಿಘ್ನಗಳನ್ನು ದೂರಗೊಳಿಸಿ, ಸುಖ, ನೆಮ್ಮದಿಯ ಜೀವನವನ್ನು ನೀಡಲಿ ಎಂದು ಬೇಡಿಕೊಳ್ಳುತ್ತೇನೆ. ಎಲ್ಲರಿಗೂ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರು ಶಿವಮೊಗ್ಗದ ಜನತೆಗೆ ಶುಭ ಕೋರಿದ್ದಾರೆ.