Friday, April 3, 2026
Friday, April 3, 2026

Asia Cup ಏಷ್ಯಾ ಕಪ್ 2023 ಏಕದಿನ ಕ್ರಿಕೆಟ್ ಭಾರತ ಚಾಂಪಿಯನ್ಸ್

Date:

Asia Cup ಏಷ್ಯಾ ಕಪ್ ಈ ವರ್ಷ ಭಾರತದ ಮಡಿಲು ಸೇರಿತು.
ಕ್ವಾಲಿಫೈಯರ್ ನಲ್ಲಿ ಅಜೇಯವಾಗಿ ನುಗ್ಗುತ್ತಿದ್ದ ಭಾರತಕ್ಕೆ ವೀರೋಚಿತ 
ಸೋಲುಣ್ಣಿಸಿದ ಬಾಂಗ್ಲಾ ಎದುರಿನ ಪಂದ್ಯ ಬಿಟ್ಟರೆ ಮಿಕ್ಕವು ಚನ್ನಾಗಿಯೇ‌ ಇದ್ದವು.

ಫೈನಲ್ ನಲ್ಲಿ ಶ್ರೀಲಂಕಾ ತವರಿನಲ್ಲಿ ಕಚ್ಚಿಕೊಂಡು ಆಡಿಬಿಟ್ಟರೆ ಎಂಬ ಆತಂಕವಿತ್ತು.
ಆದರೆ ಈ ಆತಂಕ ಯಾರಿಗಾದರೂ ಸಹಜವೆ.
ಕ್ರಿಕೆಟ್ ನಲ್ಲಿ ಎಲ್ಲವೂ ಅನಿಶ್ವಿತ,ಅನಿರೀಕ್ಷಿತ ಎಂಬ ಮಾತು ಅಕ್ಷರಶಹ ಸತ್ಯವಾಯಿತು.

ಭಾರತದ ಆರಂಭಿಕ ಬೌಲರ್ ಸಿರಾಜ್ ಅದನ್ನ ರುಜುವಾತು ಮಾಡಿದರು.

Asia Cup ಒಂದೇ ಓವರ್ ನಲ್ಲಿ ನಾಲ್ಕು ವಿಕೆಟ್ ಕಿತ್ತ ಸಿರಾಜ್ ಏಷ್ಯ ಕಪ್ 
ಭಾರತದತ್ತ ಧಾವಿಸುವುದನ್ನ 
ಹುಸಿಗೊಳಿಸಲಿಲ್ಲ.

ಅವರ ಸ್ಪೆಲ್ ಇಪ್ಪತ್ತೊಂದು ರನ್ ಗಳಿಗೆ ಆರು ವಿಕೆಟ್.

ಐವತ್ತು ರನ್ ಗಳಿಗೆ ಮಂಗಳಹಾಡಿದ ಶ್ರೀಲಂಕಾ ಇನ್ನಿಂಗ್ಸ್ ಭಾರತಕ್ಕೆ ಸುಲಭ ತುತ್ತಾಯಿತು.
ಐವತ್ತೊಂದು ರನ್ ಗಳ ಗುರಿ ಭಾರತಕ್ಕೆ ಸವಾಲಾಗಲೇ ಇಲ್ಲ.
ವಿಕೆಟ್ ನಷ್ಟವಿಲ್ಲದೇ ಕಿಶನ್ ಮತ್ತು ಗಿಲ್ ಪಂದ್ಯ ಗೆಲ್ಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...