Wednesday, October 2, 2024
Wednesday, October 2, 2024

Asia Cup ಏಷ್ಯಾ ಕಪ್ 2023 ಏಕದಿನ ಕ್ರಿಕೆಟ್ ಭಾರತ ಚಾಂಪಿಯನ್ಸ್

Date:

Asia Cup ಏಷ್ಯಾ ಕಪ್ ಈ ವರ್ಷ ಭಾರತದ ಮಡಿಲು ಸೇರಿತು.
ಕ್ವಾಲಿಫೈಯರ್ ನಲ್ಲಿ ಅಜೇಯವಾಗಿ ನುಗ್ಗುತ್ತಿದ್ದ ಭಾರತಕ್ಕೆ ವೀರೋಚಿತ 
ಸೋಲುಣ್ಣಿಸಿದ ಬಾಂಗ್ಲಾ ಎದುರಿನ ಪಂದ್ಯ ಬಿಟ್ಟರೆ ಮಿಕ್ಕವು ಚನ್ನಾಗಿಯೇ‌ ಇದ್ದವು.

ಫೈನಲ್ ನಲ್ಲಿ ಶ್ರೀಲಂಕಾ ತವರಿನಲ್ಲಿ ಕಚ್ಚಿಕೊಂಡು ಆಡಿಬಿಟ್ಟರೆ ಎಂಬ ಆತಂಕವಿತ್ತು.
ಆದರೆ ಈ ಆತಂಕ ಯಾರಿಗಾದರೂ ಸಹಜವೆ.
ಕ್ರಿಕೆಟ್ ನಲ್ಲಿ ಎಲ್ಲವೂ ಅನಿಶ್ವಿತ,ಅನಿರೀಕ್ಷಿತ ಎಂಬ ಮಾತು ಅಕ್ಷರಶಹ ಸತ್ಯವಾಯಿತು.

ಭಾರತದ ಆರಂಭಿಕ ಬೌಲರ್ ಸಿರಾಜ್ ಅದನ್ನ ರುಜುವಾತು ಮಾಡಿದರು.

Asia Cup ಒಂದೇ ಓವರ್ ನಲ್ಲಿ ನಾಲ್ಕು ವಿಕೆಟ್ ಕಿತ್ತ ಸಿರಾಜ್ ಏಷ್ಯ ಕಪ್ 
ಭಾರತದತ್ತ ಧಾವಿಸುವುದನ್ನ 
ಹುಸಿಗೊಳಿಸಲಿಲ್ಲ.

ಅವರ ಸ್ಪೆಲ್ ಇಪ್ಪತ್ತೊಂದು ರನ್ ಗಳಿಗೆ ಆರು ವಿಕೆಟ್.

ಐವತ್ತು ರನ್ ಗಳಿಗೆ ಮಂಗಳಹಾಡಿದ ಶ್ರೀಲಂಕಾ ಇನ್ನಿಂಗ್ಸ್ ಭಾರತಕ್ಕೆ ಸುಲಭ ತುತ್ತಾಯಿತು.
ಐವತ್ತೊಂದು ರನ್ ಗಳ ಗುರಿ ಭಾರತಕ್ಕೆ ಸವಾಲಾಗಲೇ ಇಲ್ಲ.
ವಿಕೆಟ್ ನಷ್ಟವಿಲ್ಲದೇ ಕಿಶನ್ ಮತ್ತು ಗಿಲ್ ಪಂದ್ಯ ಗೆಲ್ಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...