Thursday, February 5, 2026
Thursday, February 5, 2026

Ganesha Festival ನೀರಿನ ಆಳ ನೋಡಲು ಹೋಗಿ‌ ಜೀವ ಕಳೆದುಕೊಂಡ

Date:

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅನಂದಪುರ ಬಳಿಯ ಜೇಡಿಸರದಲ್ಲಿ ಗಣಪತಿ ವಿಸರ್ಜನೆಗಾಗಿ ‌ಆಳ ನೋಡಲು ನೀರಿಗಿಳಿದಿದ್ದ ವ್ಯಕ್ತಿ ನೀರು ಪಾಲಾಗಿರುವ ಘಟನೆ ನಡೆದಿದೆ.

Ganesha Festival ಜೇಡಿ ಸರದ 45 ವರ್ಷದ ಸತೀಶ್ ಗೌಡ ಎಂಬುವವರು ಕೆರೆಗೆ ಇಳಿದ ವೇಳೆ ಆಯ ತಪ್ಪಿ ನೀರಿಗೆ ಪಾಲಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...