Wednesday, April 30, 2025
Wednesday, April 30, 2025

Press Distributors Day ಶಿವಮೊಗ್ಗದಲ್ಲಿ ಪತ್ರಿಕಾ ವಿತರಕರ ದಿನಾಚರಣೆ

Date:

Press Distributors Day ಕರ್ನಾಟಕ ರಾಜ್ಯ ಪತ್ರಿಕ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಪತ್ರಿಕಾ ವಿತರಕರ ದಿನಾಚರಣೆಯನ್ನು ಕೇಕ್ ಕತ್ತರಿಸುವ ಹಾಗೂ ಪತ್ರಿಕಾ ವಿತರಕರವರನ್ನು ಸನ್ಮಾನಿಸುವ ಮೂಲಕ ಸರಳ ರೀತಿಯಲ್ಲಿ ಆಚರಿಸಲಾಯಿತು.

ವಿಜಯ ಕರ್ನಾಟಕದ ವಿತರಕರಾದ ಸತೀಶ್ ಕೆ ಆರ್ ಹಾಗೂ ಪ್ರಜಾವಾಣಿ ಪತ್ರಿಕೆಯ ವಿತರಕರಾದ ಮಂಜುನಾಥ್ ಪಟೇಲ್ ಹಾಗೂ ಶಿವಣ್ಣ ಇವರನ್ನು ಸನ್ಮಾನಿಸಲಾಯಿತು.

Press Distributors Day ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾ ಅಧ್ಯಕ್ಷರಾದ ಎನ್. ಮಾಲತೇಶ್ ಉಪಾಧ್ಯಕ್ಷರಾದ ರಾಮು.ಜಿ ಪ್ರಧಾನ ಕಾರ್ಯದರ್ಶಿಯಾದ ಮುಕ್ತಾರ್ ಅಹಮದ್ (ನಜೀರ್) ನಿರ್ದೇಶಕರುಗಳಾದ ಪ್ರವೀಣ್ ಕುಮಾರ್ ಸೈಯದ್ ಶರಫ್ ಬಸ್ ಮಂಜು ಅಜೀಝುಲ್ಲಾ ಸದಸ್ಯರುಗಳಾದ ನವೀನ್ ಕುಮಾರ್ ಶ್ರೀಧರಮೂರ್ತಿ ಕನ್ನಡಪ್ರಭ ಏಜೆಂಟರಾದ ಯೋಗೇಶ್ ಪಿ ಎಸ್ ಕಿರಣ ಸೂರಿ ಪ್ರಶಾಂತ ಸುಬ್ರಮಣ್ಯ ಹಾಗೂ ದಿಹಿಂದೂ ಮತ್ತು ಉದಯವಾಣಿ ಪತ್ರಿಕೆಯ ಏಜೆಂಟರಾದ ಯುವರಾಜ್ ಮತ್ತು ಜೈನ್ ಸ್ಟಾರ್ ಮಾಲೀಕರಾದ ಕೆ. ರಾಜವರ್ಮ ಜೈನ್ ಹಾಗೂ ಪತ್ರಿಕಾ ವಿತರಕರು ಹಾಜರಿದ್ದು. ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಕೆಡಿಪಿ ಸಭೆಯಲ್ಲಿ ಮಹತ್ವದ ವಿಷಯಗಳ ಬಗ್ಗೆ ಶಾಸಕ ಚೆನ್ನ ಅವರಿಂದ ಚರ್ಚೆ

S.N. Channabasappa ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ...

KSRTC ಮೃತವ್ಯಕ್ತಿ ಕುಟುಂಬಕ್ಕೆ ಪರಿಹಾರ ಧನ ತಲುಪಿಸಿದ ಕಾರವಾರ ಸಾರಿಗೆ ವಿಭಾಗ

KSRTC 2024 ರ ಜು.22 ರಂದು ಶಿರಸಿ ಮತ್ತು ಸಾಗರ ಮಾರ್ಗದಲ್ಲಿ...

ಚಿತ್ರದುರ್ಗ ಜಿಲ್ಲೆಯ “ಕನ್ನಡ ಸಂಪಿಗೆ” ಪತ್ರಕರ್ತ ಟಿ.ತಿಪ್ಪೆಸ್ವಾಮಿ “ಬಸವಸೇವಾರತ್ನ” ಪ್ರಶಸ್ತಿ

ಯಶಸ್ವಿ ಪತ್ರಿಕೋದ್ಯಮ ಹಾಗೂ ಅಲಕ್ಷಿತ ಸಣ್ಣ ಸಮುದಾಯಗಳ ಪರವಾಗಿ ದುಡಿದ ಅನುಪಮ...

Sri Shivananda Bharati Chintamani Swami ಹೊಸಪೇಟೆಯಲ್ಲಿ ಶಂಕರ ವರ್ಧಂತಿ ವಿಶೇಷ ಶಂಕರ ಸ್ತೋತ್ರ ಪಠಣ ಸಮರ್ಪಣೆ

Sri Shivananda Bharati Chintamani Swami ಶ್ರೀಶ್ರೀ ಶಿವಾನಂದ ಭಾರತಿ ಚಿಂತಾಮಣಿ...