Sunday, December 7, 2025
Sunday, December 7, 2025

Cauvery Reservoir water Level ಕೇಂದ್ರ ಸಚಿವರಿಗೆ ಕಾವೇರಿ ಜಲಾಶಯ ನೀರಿನ ಮಟ್ಟದ ಬಗ್ಗೆ ಮನವರಿಕೆ- ಸಿದ್ಧರಾಮಯ್ಯ

Date:

Cauvery Reservoir water Level ನಮಗೆ ಬೆಳೆ ರಕ್ಷಣೆ, ಕುಡಿಯುವ ನೀರು ಮತ್ತು ಕೈಗಾರಿಕೆಗಳಿಗೆ 106 ಟಿಎಂಸಿ ನೀರು ಅಗತ್ಯವಿದೆ. ಆದರೆ ನಮ್ಮ 4 ಜಲಾಶಯಗಳಿಂದ ಕೇವಲ 51 ಟಿಎಂಸಿ ನೀರು ಇದೆ ಎನ್ನುವುದನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಸಿದ್ದೇವೆ.

Cauvery Reservoir water Level 123 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಆಗಿರುವುದರಿಂದ ಜಲಾಶಯಗಳ ಒಳ ಹರಿವು 11,000 ದಿಂದ 8,000 ಕ್ಯೂಸೆಕ್ ಗೆ ಇಳಿದಿದೆ. ನಮ್ಮ ರೈತರು ಮತ್ತು ನಾನಾ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಬಿಡುವುದಕ್ಕೆ ನಮ್ಮ ಬಳಿ ನೀರೇ ಇಲ್ಲ ಎಂಬುದನ್ನು ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...