Thursday, June 18, 2026
Thursday, June 18, 2026

Cauvery Reservoir water Level ಕೇಂದ್ರ ಸಚಿವರಿಗೆ ಕಾವೇರಿ ಜಲಾಶಯ ನೀರಿನ ಮಟ್ಟದ ಬಗ್ಗೆ ಮನವರಿಕೆ- ಸಿದ್ಧರಾಮಯ್ಯ

Date:

Cauvery Reservoir water Level ನಮಗೆ ಬೆಳೆ ರಕ್ಷಣೆ, ಕುಡಿಯುವ ನೀರು ಮತ್ತು ಕೈಗಾರಿಕೆಗಳಿಗೆ 106 ಟಿಎಂಸಿ ನೀರು ಅಗತ್ಯವಿದೆ. ಆದರೆ ನಮ್ಮ 4 ಜಲಾಶಯಗಳಿಂದ ಕೇವಲ 51 ಟಿಎಂಸಿ ನೀರು ಇದೆ ಎನ್ನುವುದನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಸಿದ್ದೇವೆ.

Cauvery Reservoir water Level 123 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಆಗಿರುವುದರಿಂದ ಜಲಾಶಯಗಳ ಒಳ ಹರಿವು 11,000 ದಿಂದ 8,000 ಕ್ಯೂಸೆಕ್ ಗೆ ಇಳಿದಿದೆ. ನಮ್ಮ ರೈತರು ಮತ್ತು ನಾನಾ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಬಿಡುವುದಕ್ಕೆ ನಮ್ಮ ಬಳಿ ನೀರೇ ಇಲ್ಲ ಎಂಬುದನ್ನು ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...