Wednesday, July 8, 2026
Wednesday, July 8, 2026

SN channabasappa  ಆಮಿಷದ ಮತಾಂತರವನ್ನು ಮಟ್ಟಹಾಕಬೇಕು- ಶಾಸಕ ಚೆನ್ನಿ

Date:

SN channabasappa  ಮತಾಂತರ ಒಂದು ದೇಶದ ಪಿಡುಗು. ಇತ್ತೀಚಿನ ದಿನಗಳಲ್ಲಿ ಪರಿಶಿಷ್ಟ ಜಾತಿಯ ಮುಗ್ದ, ಅಮಾಯಕ ಜನರನ್ನು ಆಮಿಷವೊಡ್ಡಿ ಮತಾಂತರ ಮಾಡುತ್ತಿರುವುದು ಇಂದಿನ ದಿನಗಳಲ್ಲಿ ಹೆಚ್ಚುತ್ತಿದೆ.
ಇಂತಹ ಅಮಿಷದ ಮತಾಂತರವನ್ನು ಮಟ್ಟ ಹಾಕಬೇಕು ಹಾಗೆಯೇ ಮತಾಂತರವಾದವರಿಗೆ ಯಾವುದೇ ಕಾರಣಕ್ಕೂ ಮೀಸಲಾತಿ ನೀಡಬಾರದು ಎಂದು ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್. ಚೆನ್ನಬಸಪ್ಪ ಅವರು ಹೇಳಿದ್ದಾರೆ.

SN channabasappa  ಇದೇ ವಿಷಯವಾಗಿ ಇಂದು ಶಿವಮೊಗ್ಗ ನಗರದ ಚೇಂಬರ್ ಆಫ್ ಕಾಮರ್ಸ್ ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...