Saturday, September 28, 2024
Saturday, September 28, 2024

M Srikanth Shimoga ಜೆಡಿಎಸ್ ಕಟ್ಟಿದ ಶ್ರೀಕಾಂತ್ ಅವರ ಚಿತ್ತ ಈಗ ಕಾಂಗ್ರೆಸ್ ನತ್ತ

Date:

M Srikanth Shimoga ಜೆಡಿಎಸ್ ಜಿಲ್ಲಾಧ್ಯಕ್ಷರಾದ ಶ್ರೀಕಾಂತ್ ಅವರು ಪತ್ರಿಕಾಗೋಷ್ಠಿ ನಡೆಸಿ ಶಿವಮೊಗ್ಗ ಜಿಲ್ಲಾ ಮತ್ತು ನಗರ ಜಾತ್ಯತೀತ ದಳದ ಮುಖಂಡರು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿರುವ ಬಗ್ಗೆ ಮಾಹಿತಿ ನೀಡಿದರು.

ಹಲವು ವರ್ಷಗಳಿಂದ ಜೆಡಿಎಸ್ ನಲ್ಲಿ ಹಲವು ಹುದ್ದೆಗಳನ್ನು ನೀಡಿದ್ದಾರೆ.
ದೇವೆಗೌಡರು ನಮಗೆ ಎಲ್ಲಾರೀತಿಯ ಸಹಕಾರ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಜೆ ಡಿ ಎಸ್ ನಲ್ಲಿ ಎಷ್ಷೇ ಕಷ್ಟ ಪಟ್ಟರು ಸಹಾ ಗೆಲ್ಲಲು ಆಗಲಿಲ್ಲ. ಈಗ ಆ ಸಮಯ ಬಂದಿದೆ.ಇದೇ ತಿಂಗಳ 26 ರಂದು ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರ ಜೊತೆ ಸೇರ್ಪಡೆ ಗೊಳ್ಳುತ್ತಿದ್ದೇವೆ ಎಂದು ತಿಳಿಸಿದರು.

M Srikanth Shimoga ನನ್ನ ಜೊತೆ 36 ನನ್ನ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ ಗೊಳ್ಳುತ್ತಿದ್ದಾರೆ.
ಇದು ಬಹಳ ದಿನಗಳ ಯೋಚನೆ ಇದಾಗಿದ್ದು.
ಈಗ ಒಳ್ಳೆಯ ಸಮಯ ಬಂದಿದ್ದೆ, ಯಾವುದೇ ಷರತ್ತುಗಳು ಇಲ್ಲದೇ ನಾವು ಸೇರ್ಪಡೆ ಆಗುತ್ತಿದ್ದೇವೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...