Wednesday, February 4, 2026
Wednesday, February 4, 2026

Uttaradi Math ಮನೆಯಲ್ಲಿ ಒಟ್ಟಿಗೇ ಬಾಳುವ ಮನಸ್ಥಿತಿ ರೂಢಿಸಿಕೊಳ್ಳಬೇಕು-ಶ್ರೀಸತ್ಯಾತ್ಮತೀರ್ಥರು

Date:

Uttaradi Math ಅವಿಭಕ್ತ ಕುಟುಂಬ ಪದ್ಧತಿ ಮತ್ತೆ ಬರಬೇಕಿದೆ. ಅದನ್ನು ನೋಡುವುದೇ ಒಂದು ಸಂತೋಷ. ಹೀಗೆ ಬದುಕುವುದೇ ಸ್ತುತ್ಯವಾದದ್ದು ಎಂದು ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರು ಹೇಳಿದರು.

ಹೊಳೆಹೊನ್ನೂರಿನಲ್ಲಿ
ಗುರುವಾರ ಸಂಜೆ ತಮ್ಮ 28ನೇ ಚಾತುರ್ಮಾಸ್ಯದ ಅಂಗವಾಗಿ ನಡೆದ ವಿದ್ವತ್ ಸಭೆಯಲ್ಲಿ ಶ್ರೀಪಾದಂಗಳವರು ಶ್ರೀ ಸತ್ಯಧರ್ಮ ತೀರ್ಥರ ವ್ಯಾಖ್ಯಾನಾಧಾರಿತ ಮಹಾಭಾರತ ವಿರಾಟ ಪರ್ವದ ಅನುಗ್ರಹ ಸಂದೇಶದ ನೀಡಿದರು.

Uttaradi Math ಈಗ ಕಾಲ ಬದಲಾಗಿದೆ. ಪ್ರಸ್ತುತ ಗಂಡ-ಹೆoಡತಿ ಇಬ್ಬರೂ ಒಟ್ಟಿಗೆ ಇರುವುದೇ ಅವಿಭಕ್ತ ಕುಟುಂಬ ಎನ್ನುವಂತೆ ಹೇಳುವ ಘೋರವಾದ ಸ್ಥಿತಿ ಇದೆ. ಎಂತಹ ಕಷ್ಟ ಬಂದರೂ ಒಟ್ಟಿಗೆ ಬಾಳುವ ಮನಸ್ಥಿತಿ ರೂಢಿಸಿಕೊಳ್ಳಬೇಕು. ನೂರಾರು ಜನರು ಒಂದೇ ಮನೆಯಲ್ಲಿ ಸುಖವಾಗಿ ಇರುತ್ತಿದ್ದ ನಮ್ಮ ಸಂಸ್ಕೃತಿಯಲ್ಲಿ ಇಂದು ಗಂಡ ಹೆಂಡತಿಯ ನಡುವೆ ಸಾಮರಸ್ಯ ಕಡಿಮೆಯಾಗುತ್ತಿದೆ ಎಂದರೆ ಎಂತಹ ಅನರ್ಥ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...