Sunday, August 2, 2026
Sunday, August 2, 2026

State Government Employees ರಾಜ್ಯ ಸರ್ಕಾರಿ ನೌಕರರಿಗೆ & ನಿವೃತ್ತರಿಗೆ ಶೇ 17 ಮಧ್ಯಂತರ ಸೌಲಭ್ಯ ನೀಡಿದ್ದಕ್ಕೆ ಕೃತಜ್ಞತೆ

Date:

State Government Employees ರಾಜ್ಯ ಸರ್ಕಾರಿ ನೌಕರರಿಗೆ ಮತ್ತು ನಿವೃತ್ತ ನೌಕರರಿಗೆ ಶೇ. 17ರಷ್ಟು ಮಧ್ಯಂತರದ ಸೌಲಭ್ಯವನ್ನು ಮಂಜೂರು ಮಾಡಿದ್ದುö, ಇದನ್ನು ಪಿಂಚಣಿದಾರರಿಗೆ ವಿಸ್ತರಣೆ ಮಾಡುವ ಸಲುವಾಗಿ ಸರ್ಕಾರದ ಕಾರ್ಯದರ್ಶಿ ಗಳಿಗೆ ಮನವಿ ಮಾಡಿದ ಹಿನ್ನೆಲೆ ಕಳೆದ 2023ರ ಏ. 1ರಿಂದಲೇ ಜಾರಿಗೆ ಬರುವಂತೆ ರಾಜ್ಯ ಸಂಚಿತ ನಿಧಿಯಿಂದ ಪಾವತಿಸಲು ಆದೇಶ ಮಾಡಿದ್ದಾರೆ ಎಂದು ರಾಜ್ಯ ನಿವೃತ್ತ ಪೌರ ನೌಕರರ ಮತ್ತು ಪೌರಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಎಲ್. ನಾರಾಯಣಾ ಚಾರ್ ಮತ್ತು ನಿವೃತ್ತ ಕಂದಾಯಾಧಿಕಾರಿ ಗುತ್ತಿ ಕನ್ನಪ್ಪ ಅವರು ತಿಳಿಸಿದ್ದಾರೆ.

ಈ ಒಂದು ಉತ್ತಮ ಕಾರ್ಯವನ್ನು ಒಂದೇ ದಿನದಲ್ಲಿ ಅನುಷ್ಠಾನಕ್ಕೆ ಬರುವಂತೆ ಮಾಡಿದ ಪೌರಾಢಳಿತ ನಿರ್ದೇಶಕಿ ಮಂಜುಶ್ರೀ ಅವರಿಗೂ ಮತ್ತು ಇದಕ್ಕೆ ವಿಶೇಷ ಕಾಳಜಿ ವಹಿಸಿದ ನಗರಾಭಿವೃದ್ಧಿ ಕಾರ್ಯದರ್ಶಿ ಡಾ. ಅಜಯ್ ನಾಗಭೂಷಣ್ ಅವರಿಗೆ ಸತ್ಯನಾರಾಯಣಾಚಾರ್ ಕೃತಜ್ಞತೆ ಸಲ್ಲಿಸಿದ್ದಾರೆ.

State Government Employees ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರವು 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅಂಗೀಕರಿಸಿ ಸರ್ಕಾರ ಮಂಜೂರು ಮಾಡಿದ ನಂತರ ಸರ್ಕಾರಿ ನೌಕರರಿಗೆ, ನಿವೃತ್ತಿ ನೌಕರರಿಗೆ ಹೊರಡಿಸುವ ಆದೇಶದಲ್ಲಿಯೇ ಸೇರ್ಪಡೆ ಮಾಡಿ ಅನಗತ್ಯವಾಗಿ ರಾಜಧಾನಿಗೆ ಅಲೆದಾಡುವುದನ್ನು ತಪ್ಪಿಸಬೇಕೆಂದು ಅವರು ಸರ್ಕಾರಕ್ಕೆ ಈ ಮೂಲಕ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...