Saturday, December 6, 2025
Saturday, December 6, 2025

B. Y. Raghavendra ವಿಐಎಸ್ಎಲ್ ಶತಮಾನೋತ್ಸವ ಸಂಭ್ರಮ: ಯದುವೀರ ಒಡೆಯರ್ ಗೆ ಆಮಂತ್ರಣ- ಬಿ.ವೈ.ರಾಘವೇಂದ್ರ

Date:

B. Y. Raghavendra ವಿಐಎಸ್‌ಎಲ್‌ ಶತಮಾನೋತ್ಸವದ ಸಂಭ್ರಮ. ಭದ್ರಾವತಿ ವಿಐಎಸ್ಎಲ್ ಶತಮಾನೋತ್ಸವ ನವೆಂಬರ್‌ನಲ್ಲಿ ನಡೆಯಲಿದೆ.

ಇದಕ್ಕಾಗಿ ನಟ ಶ್ರೀ ದೊಡ್ಡಣ್ಣ ನೇತೃತ್ವದಲ್ಲಿ ಅನೇಕ ನಿವೃತ್ತ ಹಿರಿಯ ಅಧಿಕಾರಿಗಳ ಸಮಿತಿ ರಚನೆಯಾಗಿದೆ.
ಈ ತಂಡವನ್ನು ಕರೆದೊಯ್ದು ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿಸಿದ್ದೇನೆ ಎಂದು ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರು ಹೇಳಿದ್ದಾರೆ.

B. Y. Raghavendra ಶತಮಾನೋತ್ಸವಕ್ಕೆ ಉಕ್ಕು ಸಚಿವ ಶ್ರೀ ಜ್ಯೋತಿರಾದಿತ್ಯ ಸಿಂಧ್ಯಾ, ಮೈಸೂರಿನ ರಾಜವಂಶಸ್ಥ ಶ್ರೀ ಯದುವೀರ ಒಡೆಯರ್ ಅವರನ್ನು ಕರೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...