Sunday, December 7, 2025
Sunday, December 7, 2025

B. Y. Raghavendra ವಿಐಎಸ್ಎಲ್ ಶತಮಾನೋತ್ಸವ ಸಂಭ್ರಮ: ಯದುವೀರ ಒಡೆಯರ್ ಗೆ ಆಮಂತ್ರಣ- ಬಿ.ವೈ.ರಾಘವೇಂದ್ರ

Date:

B. Y. Raghavendra ವಿಐಎಸ್‌ಎಲ್‌ ಶತಮಾನೋತ್ಸವದ ಸಂಭ್ರಮ. ಭದ್ರಾವತಿ ವಿಐಎಸ್ಎಲ್ ಶತಮಾನೋತ್ಸವ ನವೆಂಬರ್‌ನಲ್ಲಿ ನಡೆಯಲಿದೆ.

ಇದಕ್ಕಾಗಿ ನಟ ಶ್ರೀ ದೊಡ್ಡಣ್ಣ ನೇತೃತ್ವದಲ್ಲಿ ಅನೇಕ ನಿವೃತ್ತ ಹಿರಿಯ ಅಧಿಕಾರಿಗಳ ಸಮಿತಿ ರಚನೆಯಾಗಿದೆ.
ಈ ತಂಡವನ್ನು ಕರೆದೊಯ್ದು ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿಸಿದ್ದೇನೆ ಎಂದು ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರು ಹೇಳಿದ್ದಾರೆ.

B. Y. Raghavendra ಶತಮಾನೋತ್ಸವಕ್ಕೆ ಉಕ್ಕು ಸಚಿವ ಶ್ರೀ ಜ್ಯೋತಿರಾದಿತ್ಯ ಸಿಂಧ್ಯಾ, ಮೈಸೂರಿನ ರಾಜವಂಶಸ್ಥ ಶ್ರೀ ಯದುವೀರ ಒಡೆಯರ್ ಅವರನ್ನು ಕರೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ನಿವೃತ್ತ ಅಧ್ಯಾಪಕರಿಗೆ ಪಂಚಣಿ ಪರಿಷ್ಕರಣೆಯಿಂದ ಅನ್ಯಾಯ, ಸರಿಪಡಿಸಲು ಆಗ್ರಹ

ನಿವೃತ್ತ ಅಧ್ಯಾಪಕರಿಗೆ ಆಗುವ ಅನ್ಯಾಯವನ್ನು ಸರಿಪಡಿಸುವಂತೆ ಜಿಲ್ಲಾ ವಿಶ್ವವಿದ್ಯಾಲಯ ಮತ್ತು ಪದವಿ...

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...