Thursday, September 17, 2026
Thursday, September 17, 2026

B. Y. Raghavendra ವಿಐಎಸ್ಎಲ್ ಶತಮಾನೋತ್ಸವ ಸಂಭ್ರಮ: ಯದುವೀರ ಒಡೆಯರ್ ಗೆ ಆಮಂತ್ರಣ- ಬಿ.ವೈ.ರಾಘವೇಂದ್ರ

Date:

B. Y. Raghavendra ವಿಐಎಸ್‌ಎಲ್‌ ಶತಮಾನೋತ್ಸವದ ಸಂಭ್ರಮ. ಭದ್ರಾವತಿ ವಿಐಎಸ್ಎಲ್ ಶತಮಾನೋತ್ಸವ ನವೆಂಬರ್‌ನಲ್ಲಿ ನಡೆಯಲಿದೆ.

ಇದಕ್ಕಾಗಿ ನಟ ಶ್ರೀ ದೊಡ್ಡಣ್ಣ ನೇತೃತ್ವದಲ್ಲಿ ಅನೇಕ ನಿವೃತ್ತ ಹಿರಿಯ ಅಧಿಕಾರಿಗಳ ಸಮಿತಿ ರಚನೆಯಾಗಿದೆ.
ಈ ತಂಡವನ್ನು ಕರೆದೊಯ್ದು ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿಸಿದ್ದೇನೆ ಎಂದು ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರು ಹೇಳಿದ್ದಾರೆ.

B. Y. Raghavendra ಶತಮಾನೋತ್ಸವಕ್ಕೆ ಉಕ್ಕು ಸಚಿವ ಶ್ರೀ ಜ್ಯೋತಿರಾದಿತ್ಯ ಸಿಂಧ್ಯಾ, ಮೈಸೂರಿನ ರಾಜವಂಶಸ್ಥ ಶ್ರೀ ಯದುವೀರ ಒಡೆಯರ್ ಅವರನ್ನು ಕರೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...