Friday, March 20, 2026
Friday, March 20, 2026

Hardeep Singh Nijjar ಹರ್ದೀಪ್ ಸಿಂಗ್ ನಿಜ್ಜರ್ ನ ಭಾರತ ವಿರೋಧಿ ಚಟುವಟಿಕೆಗಳ ಪಕ್ಕಾ ಸಾಕ್ಷ್ಯ ಸಂಗ್ರಹಿಸಿದ ಗುಪ್ತಚರ ಇಲಾಖೆ

Date:

Hardeep Singh Nijjar ಖಲಿಸ್ತಾನಿ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ಭಾರತ-ಕೆನಡಾ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಮತ್ತಷ್ಟು ಹದಗಿಟ್ಟಿದೆ. ಹತ್ತಿಯಲ್ಲಿ ಭಾರತದ ಏಜೆಂಟರನ ಕೈವಾಡದ ಬಗ್ಗೆ ಭಾರತದ ತಿಂಗಳ ಮೊದಲ ಸಾಕ್ಷ್ಯ ನೀಡಿದ್ದೇವೆ ಎಂಬ ಕೆನಡಾ ಪ್ರಧಾನಿ ಹೇಳಿಕೆಯ ಜೊತೆಗೆ ನಿಜ್ಜಾರ್ ಉಗ್ರ ಸ್ವರೂಪದ ಬಗ್ಗೆ ಭಾರತ ಅನೇಕ ಸಾಕ್ಷಿಗಳನ್ನು ಕಲೆಹಾಕಿದೆ.
ನಿಜ್ಜಾರ್ ಪೂರ್ವಾಪರ ಮಾಹಿತಿ ಸಂಗ್ರಹಿಸಿರುವ ಕೇಂದ್ರ ಗುಪ್ತಚರ ಇಲಾಖೆ, ಖಲಿಸ್ತಾನಿ ಉಗ್ರರಿಗೆ ಪಾಕಿಸ್ತಾನದ ಐ ಎಸ್ ಐ ಜೊತೆ ನಿಕಟ ಸಂಪರ್ಕವಿರುವ ಮಾಹಿತಿಯನ್ನು ಕಲೆ ಹಾಕಲಾಗಿದೆ.

ಕೆನಡಾ ನೆಲದಲ್ಲಿದ್ದುಕೊಂಡು ಭಾರತದ ವಿರೋಧ ಕೃತಿಗಳನ್ನು ನಡೆಸಿದ ನಿಜ್ಜಾರ್. ಪಾಕಿಸ್ತಾನದ ಐಎಸ್ಐ ಅಡಿಯಲ್ಲಿ ಉಗ್ರ ತರಬೇತಿ ಪಡೆದುಕೊಂಡಿದ್ದನು. ದೇಶ ವಿರೋಧಿ ಕೃತ್ಯಗಳಿಗೆ ಹಣಕಾಸು ಸಹಾಯ ಪಡೆದುಕೊಳ್ಳುತ್ತಿರುವ ಬಗ್ಗೆ ಅನೇಕ ದಾಖಲೆಗಳು ಕೇಂದ್ರ ಗೃಹ ಸಚಿವಾಲಯದಲ್ಲಿ ಸಂಗ್ರಹಿಸಲಾಗಿದೆ.

Hardeep Singh Nijjar ತರಬೇತಿ ಪಡೆದ ಅನೇಕ ಯುವಕರನ್ನ ಭಾರತಕ್ಕೆ ಕಳುಹಿಸಿ ದೇಶದ ರಾಜಕೀಯ ಹಾಗೂ ಧಾರ್ಮಿಕ ನಾಯಕರ ಹತ್ಯೆಗೂ ಸಂಚು ರೂಪಿಸುವ ಬಗ್ಗೆ ಕೂಡ ತನಿಖೆಯಿಂದ ಪತ್ತೆಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...