Friday, April 18, 2025
Friday, April 18, 2025

Basavaraj Bommai ಕರ್ನಾಟಕದಲ್ಲಿ ಲೋಡ್ ಶೆಡ್ಡಿಂಗ್ ಗ್ಯಾರಂಟಿ- ಬಿಜೆಪಿ ಟ್ವೀಟ್ ಕುಟುಕು

Date:

Basavaraj Bommai ಕರ್ನಾಟಕಕ್ಕಿದ್ದ ‘ಪವರ್ ಸರ್‌ಪ್ಲಸ್ ಸ್ಟೇಟ್’ ಹೆಗ್ಗಳಿಕೆಯನ್ನು ಕಳಚಿ ಕತ್ತಲು ರಾಜ್ಯವನ್ನಾಗಿಸುತ್ತಿರುವುದೇ
ಸಿದ್ದರಾಮಯ್ಯ ಅವರ ಸರ್ಕಾರದ ಗ್ಯಾರಂಟಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

ಮುಂಗಾರು ಕೈಕೊಟ್ಟು ಬರಗಾಲ ಆವರಿಸಿದೆ. ಜಲಾಶಯಗಳಲ್ಲಿ ನೀರಿಲ್ಲ, ವಿದ್ಯುತ್ ಉತ್ಪಾದನೆ ಪ್ರಮಾಣ ಸಂಪೂರ್ಣ ಕುಸಿತ ಕಂಡಿದೆ. ಇದರ ನಡುವೆ ವಿಪರೀತ ವಿದ್ಯುತ್ ದರ ಏರಿಕೆಗೆ ಬೇಸತ್ತಿದ್ದ ಕೃಷಿ, ಕೈಗಾರಿಕೆಗಳು ಇದೀಗ ಲೋಡ್ ಶೆಡ್ಡಿಂಗ್‌ನಿಂದ ತತ್ತರಿಸಿ ಹೋಗಲಿವೆ ಎಂದು ತಿಳಿಸಿದ್ದಾರೆ.

Basavaraj Bommai ಒಂದು ಕಡೆ ಬರಗಾಲ ನಿರ್ವಹಣೆಯನ್ನೂ ಮಾಡುತ್ತಿಲ್ಲ. ತಮಿಳುನಾಡಿಗೆ ನೀರು ಹರಿಸುವುದನ್ನು ಬಿಡುತ್ತಿಲ್ಲ. ವಿದ್ಯುತ್ ಸಮಸ್ಯೆಗೆ ಪರಿಹಾರವನ್ನೂ ಕೈಗೊಳ್ಳುತ್ತಿಲ್ಲ. ಕರ್ನಾಟಕವನ್ನು ಹಾಳು ಮಾಡುವುದೊಂದೇ ಸಿದ್ದರಾಮಯ್ಯ ಅವರ ಸರ್ಕಾರದ ಗುರಿಯಾಗಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಏಪ್ರಿಲ್ 19 ಆಲ್ಕೊಳ ಫೀಡರ್ ಎ.ಎಫ್. 3 & 5 ರ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-3 ಮತ್ತು...

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...