Thursday, August 13, 2026
Thursday, August 13, 2026

Basavaraj Bommai ಸಾವಿರ ಮದ್ಯದಂಗಡಿಗಳಿಗೆ ಪರವಾನಗಿ ಪ್ರಸ್ತಾವನೆ: ಬೊಮ್ಮಾಯಿ‌ ಖಡಕ್ ಮಾತು

Date:

Basavaraj Bommai ರಾಜ್ಯ ಸರ್ಕಾರ ಪಂಚಾಯತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯಲು ಮುಂದಾಗಿರುವುದು ಸರ್ಕಾರದ ನೈತಿಕ ದಿವಾಳಿತನವನ್ನು ತೋರಿಸುತ್ತದೆ. ಒಂದೆಡೆ ಗ್ಯಾರೆಂಟಿ ಹೆಸರಲ್ಲಿ ಮಹಿಳೆಯರಿಗೆ 2000 ರೂ. ನೀಡುವುದಾಗಿ ಹೇಳುವ ಸರ್ಕಾರ ಅದೇ ಹಣವನ್ನು ಅವರ ಗಂಡಂದಿರಿಂದ ವಸೂಲಿ ಮಾಡಲು ಮದ್ಯ ಮಾರಾಟದ ಮಾರ್ಗ ಹುಡುಕಿಕೊಂಡಂತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

ಗ್ಯಾರೆಂಟಿ ಯೋಜನೆಯಲ್ಲಿ ಮನೆ ಯಜಮಾನಿ ಹುಡುಕುವ ಹೆಸರಲ್ಲಿ ಅತ್ತೆ ಸೊಸೆ ನಡುವೆ ಜಗಳ ಹಚ್ಚಿರುವ ಸರ್ಕಾರ ಇನ್ನು ಸಾರಾಯಿ ಕುಡಿಯಲು ಹಣಕ್ಕಾಗಿ ಗಂಡ ಹೆಂಡಿರ ನಡುವೆ ಜಗಳ ಹಚ್ಚಲು ಮುಂದಾಗಿದೆ ಎಂದು ತಿಳಿಸಿದ್ದಾರೆ.

Basavaraj Bommai ಸರ್ಕಾರ ಆದಾಯ ಗಳಿಸಲು ಮದ್ಯ ಮಾರಾಟ ಮೊರೆ ಹೋದರೆ, ಸರ್ಕಾರದ ಗ್ಯಾರೆಂಟಿ ಪಡೆಯುವ ಮಹಿಳೆಯರೇ ಇವರಿಗೆ ತಕ್ಕ ಪಾಠ ಕಲಿಸುತ್ತಾರೆ. ಬರಗಾಲದಲ್ಲಿ ನೀರು ಕೊಡದಿರುವ ಸರ್ಕಾರ ಸಾರಾಯಿ ಕುಡಿಸಲು ಮುಂದಾಗಿರುವುದು ದೊಡ್ಡ ದುರಂತ. ಇದು ಸಾರಾಯಿ ಗ್ಯಾರೆಂಟಿ ಸರ್ಕಾರ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...