Friday, April 3, 2026
Friday, April 3, 2026

Sports News ಭಾರತದ ಮಹಿಳಾತಂಡಕ್ಕೆ ಏಶಿಯಾಡ್ ಕ್ರಿಕೆಟ್ ಸುವರ್ಣಪದಕ

Date:

Sports News ಚೀನಾದ ಹಾಂಗ್ ಝೌನಲ್ಲಿ ಏಷ್ಯನ್ ಕ್ರೀಡಾಕೂಟದಲ್ಲಿ ಮಹಿಳೆಯರ ಕ್ರಿಕೆಟ್ ನಲ್ಲಿ ಭಾರತ ತಂಡ ಚಿನ್ನದ ಪದಕ ಗಳಿಸಿದೆ.

ಮಧ್ಯಮ ವೇಗಿ ತಿತಾಸ್ ಸಾಧು ಅವರ ಅಮೋಘ ಬೌಲಿಂಗ್ ಬಲದಿಂದ ಭಾರತ ಮಹಿಳಾ ಕ್ರಿಕೆಟ್ ತಂಡವು 19ನೇ ಏಷ್ಯನ್ ಕ್ರೀಡಾಕೂಟದಲ್ಲಿ ಜಯಗಳಿಸಿದೆ.

ಫೈನಲ್ ಮಧ್ಯದಲ್ಲಿ ಟೈಟಸ್ ದಾಳಿಯ ಬಲದಿಂದ ಭಾರತ ತಂಡವು ಶ್ರೀಲಂಕಾ ಎದುರು 19 ರನ್ ಗಳ ಗಳಿಸಿದೆ.

ಟಾಸ್ ಗೆದ್ದ ಭಾರತ ತಂಡವು ಬ್ಯಾಟಿಂಗ್ ಆಯ್ಕೆಮಾಡಿಕೊಂಡಿತು. ಎರಡು ಪಂದ್ಯಗಳ ಅಮಾನತು ಶಿಕ್ಷೆ ಪೂರೈಸಿ ಮರುಳಿದ ಹರ್ಮನ್ ಪ್ರೀತ್ ಕೌರ್ ಈ ಪಂದ್ಯದಲ್ಲಿ ತಂಡವನ್ನು ಮುನ್ನಡೆಸಿದರು.

ಬ್ಯಾಟರ್ ಸ್ಮೃತಿ ಮಂದಾನ 46 ರನ್ ಗಳಿಸಿದರು. ಜಮೀಮಾ ರಾಡ್ರಿಗಸ್ ಅವರ ಉತ್ತಮ ಬ್ಯಾಟಿಂಗ್ ಬಲದಿಂದ 20 ಓವರ್ ಗಳಲ್ಲಿ ಏಳು ವಿಕೆಟ್ ಗಳಿಗೆ 116 ಗಳಿಸಿದರು. ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡವು 20 ಓವರ್ ಗಳಲ್ಲಿ ಎಂಟು ವಿಕೆಟ್ ಗಳಿಗೆ 97 ರನ್ ಗಳಿಸಿ ಸೋಲನ್ನಪ್ಪಿತು. ಮಧ್ಯಮ ಕ್ರಮಾಂಕದ ಬ್ಯಾಟರ್ ಹಾಸಿನಿ ಪಿರೇರಾ ಮತ್ತು ನಿಕಾಶಿ ಬಿಸಿ ಇಲ್ವಾ ಅವರ ಹೋರಾಟ ಫಲ ನೀಡಲಿಲ್ಲ.

Sports News ತಿತಾಸ್ ಪ್ರಮುಖ ಮೂವರು ಬ್ಯಾಟರ್ ಗಳ ವಿಕೆಟ್ ಗಳಿಸಿದರು. ವಿಜಯಪುರದ ರಾಜೇಶ್ವರಿ ಗಾಯಕವಾಡ ಅವರು ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಗೆ ಪೆಟ್ಟು ನೀಡಿದರು. ದೀಪ್ತಿ ಶರ್ಮಾ, ಪೂಜಾ ವಸ್ತ್ರಕರ್ ಹಾಗೂ ದೈವಿಕ ವೈದ್ಯ ತಲ ಒಂದು ವಿಕೆಟ್ ಗಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...