Sunday, August 2, 2026
Sunday, August 2, 2026

World Tourism Day ವಿಶ್ವ ಪ್ರವಾಸೋದ್ಯಮ ದಿನ:ಶುಭಾಶಯಕೋರಿದ ಸಿದ್ಧರಾಮಯ್ಯ & ಬಿ.ವೈ.ವಿಜಯೇಂದ್ರ

Date:

World Tourism Day

“ದೇಶ ಸುತ್ತು, ಕೋಶ ಓದು” ಎಂಬ ನಾಣ್ಣುಡಿ ಪ್ರವಾಸದ ಮಹತ್ವವನ್ನು ಅರ್ಥೈಸುತ್ತದೆ. ಪ್ರವಾಸ ಜ್ಞಾನ ಸಂಪಾದನೆಯ ಜೊತೆಗೆ ಜೀವನ ಕೌಶಲ್ಯವನ್ನು ಪ್ರಾಯೋಗಿಕವಾಗಿ ಕಲಿಸುವ ಒಂದು ವಿಧಾನ. ಉದ್ಯೋಗ, ಆದಾಯ, ಮನೋವಿಕಾಸದ ಮೂಲವಾಗಿರುವ ಈ ಪ್ರವಾಸಿ ತಾಣಗಳನ್ನು ಸಂರಕ್ಷಿಸಬೇಕಾದ ಹೊಣೆ ನಮ್ಮೆಲ್ಲರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಪ್ರವಾಸೋದ್ಯಮದ ಜೊತೆಗೆ ನೈಸರ್ಗಿಕ ಪರಿಸರದ ಸಮೃದ್ಧಿಗಾಗಿ ಹೂಡಿಕೆ ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರವು ಬದ್ಧವಾಗಿದೆ. ವಿಶ್ವ ಪ್ರವಾಸೋದ್ಯಮ ದಿನದ ಈ ಸಂದರ್ಭದಲ್ಲಿ ಪ್ರವಾಸಿ ತಾಣಗಳ ಸ್ವಚ್ಚತೆ ಮತ್ತು ಸುರಕ್ಷತೆಯನ್ನು ಕಾಪಾಡುವ ಸಂಕಲ್ಪ ಮಾಡೋಣ ಎಂದು ತಿಳಿಸಿದ್ದಾರೆ.

World Tourism Day ನಾಡಿನ ಜನತೆಗೆ ‘ವಿಶ್ವ ಪ್ರವಾಸೋದ್ಯಮ’ ದಿನದ ಶುಭಾಶಯಗಳು. ಪ್ರವಾಸಿ ಕೇಂದ್ರಗಳು ನಮ್ಮ ನೆಲದ ಸಂಸ್ಕೃತಿ ಮತ್ತು ಇತಿಹಾಸದ ಪ್ರತೀಕ. ಕನ್ನಡ ನಾಡಿನ ಸುಂದರ, ಅದ್ವಿತೀಯ ಪ್ರವಾಸಿ ತಾಣಗಳು, ರಮಣೀಯ ನಿಸರ್ಗ ಸ್ಥಳಗಳ ಬಗ್ಗೆ ಹೆಚ್ಚು ತಿಳಿಯುವ ಹಾಗೂ ಜನಪ್ರಿಯಗೊಳಿಸುವ ಮೂಲಕ ನಮ್ಮ ಸಂಸ್ಕೃತಿ, ಪರಂಪರೆಯನ್ನು ಜಗದಗಲಕ್ಕೆ ಪರಿಚಯಿಸೋಣ. ಪ್ರವಾಸಿ B. Y. Vijayendra ತಾಣಗಳನ್ನು ನಿರಂತರವಾಗಿ ಕಾಪಾಡಿಕೊಳ್ಳುವ ಸಂಕಲ್ಪ ಮಾಡೋಣ ಎಂದು ಶಿಕಾರಿಪುರ ಶಾಸಕರಾದ ಬಿ ವೈ ವಿಜಯೇಂದ್ರ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...