Monday, February 2, 2026
Monday, February 2, 2026

Sharada Puryanaik ಜಾನುವಾರು ಕಾಲುಬಾಯಿ ಜ್ವರ ಲಸಿಕಾಕರಣಕ್ಕೆ ಗೆಟ್ಟೇನಹಳ್ಳಿಯಲ್ಲಿ ಚಾಲನೆ

Date:

Sharada Puryanaik 2023-24ನೇ ಸಾಲಿನಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ೪ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮವನ್ನು ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಯ ಪ್ರತಿ ವಾರ್ಡ್/ ಹಳ್ಳಿಗಳಲ್ಲಿ ಪಶುಪಾಲನಾ ಇಲಾಖಾ ವತಿಯಿಂದ ರೈತರ ಮನೆಮನೆಗೆ ತೆರಳಿ ಲಸಿಕೆಯನ್ನು ಸೆ. 26 ರಿಂದ ಅ.25ರವರೆಗೆ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದ ಅಂಗವಾಗಿ ಸೆ.26ರಂದು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ಶಾಸಕಿ ಶ್ರೀಮತಿ ಶಾರದಾ ಪೂರ್ಯ ನಾಯ್ಕರವರು ತಾಲ್ಲೂಕಿನ ಗೆಟ್ಟೇನಹಳ್ಳಿ ಗ್ರಾಮದಲ್ಲಿ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮದ ಚಾಲನೆ ನೀಡಿದರು.

Sharada Puryanaik ಕಾರ್ಯಕ್ರಮದಲ್ಲಿ ಕೋಟೆಗಂಗೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ವಿಜಯ್‌ಕುಮಾರ್, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಶಿವಯೋಗಿ ಬಿ ಯಲಿ, ಕೆ.ಎಂ.ಎಫ್. ವ್ಯವಸ್ಥಾಪಕ ನಿರ್ದೇಶಕ ಶೇಖರ್. ವ್ಯವಸ್ಥಾಪಕ ಡಾ. ಮುರಳೀಧರ್, ಮುಖ್ಯ ಪಶುವೈದ್ಯಾಧಿಕಾರಿ ಡಾ. ಬಸವರಾಜ್ ಕೆ.. ಮಹಾದೇವ ಶರ್ಮಾ ಬಿ.ಎಂ., ಮುಖ್ಯ ಪಶುವೈದ್ಯಾಧಿಕಾರಿಗಳು, ಡಾ. ಅರವಿಂದ ಕೆ., ಮುಖ್ಯ ಪಶುವೈದ್ಯಾಧಿಕಾರಿಗಳು ಹಾಜರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...