Thursday, June 18, 2026
Thursday, June 18, 2026

Sharada Puryanaik ಜಾನುವಾರು ಕಾಲುಬಾಯಿ ಜ್ವರ ಲಸಿಕಾಕರಣಕ್ಕೆ ಗೆಟ್ಟೇನಹಳ್ಳಿಯಲ್ಲಿ ಚಾಲನೆ

Date:

Sharada Puryanaik 2023-24ನೇ ಸಾಲಿನಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ೪ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮವನ್ನು ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಯ ಪ್ರತಿ ವಾರ್ಡ್/ ಹಳ್ಳಿಗಳಲ್ಲಿ ಪಶುಪಾಲನಾ ಇಲಾಖಾ ವತಿಯಿಂದ ರೈತರ ಮನೆಮನೆಗೆ ತೆರಳಿ ಲಸಿಕೆಯನ್ನು ಸೆ. 26 ರಿಂದ ಅ.25ರವರೆಗೆ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದ ಅಂಗವಾಗಿ ಸೆ.26ರಂದು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ಶಾಸಕಿ ಶ್ರೀಮತಿ ಶಾರದಾ ಪೂರ್ಯ ನಾಯ್ಕರವರು ತಾಲ್ಲೂಕಿನ ಗೆಟ್ಟೇನಹಳ್ಳಿ ಗ್ರಾಮದಲ್ಲಿ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮದ ಚಾಲನೆ ನೀಡಿದರು.

Sharada Puryanaik ಕಾರ್ಯಕ್ರಮದಲ್ಲಿ ಕೋಟೆಗಂಗೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ವಿಜಯ್‌ಕುಮಾರ್, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಶಿವಯೋಗಿ ಬಿ ಯಲಿ, ಕೆ.ಎಂ.ಎಫ್. ವ್ಯವಸ್ಥಾಪಕ ನಿರ್ದೇಶಕ ಶೇಖರ್. ವ್ಯವಸ್ಥಾಪಕ ಡಾ. ಮುರಳೀಧರ್, ಮುಖ್ಯ ಪಶುವೈದ್ಯಾಧಿಕಾರಿ ಡಾ. ಬಸವರಾಜ್ ಕೆ.. ಮಹಾದೇವ ಶರ್ಮಾ ಬಿ.ಎಂ., ಮುಖ್ಯ ಪಶುವೈದ್ಯಾಧಿಕಾರಿಗಳು, ಡಾ. ಅರವಿಂದ ಕೆ., ಮುಖ್ಯ ಪಶುವೈದ್ಯಾಧಿಕಾರಿಗಳು ಹಾಜರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...