Thursday, March 19, 2026
Thursday, March 19, 2026

Madhu Bangarappa ಮೊದಲ ಜನತಾ ದರ್ಶನದಲ್ಲಿ 328 ಅಹವಾಲು ಸ್ವೀಕಾರ: ವಿಲೇವಾರಿ ಕಾರ್ಯಪ್ರಗತಿಯಲ್ಲಿದೆ- ಸಿದ್ಧಲಿಂಗರೆಡ್ಡಿ

Date:

Madhu Bangarappa ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಒಟ್ಟು 328 ಅಹವಾಲುಗಳನ್ನು ಜನರಿಂದ ಸ್ವೀಕರಿಸಲಾಗಿದೆ.

Madhu Bangarappa ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಅತ್ಯಧಿಕ 126 ಅಹವಾಲು ಸ್ವೀಕರಿಸಲಾಗಿದೆ. ನಂತರ ಸ್ಥಾನದಲ್ಲಿ ಜಿಲ್ಲಾ ಪಂಚಾಯತ್‍ಗೆ ಸಂಬಂಧಿಸಿದಂತೆ 38 ಅರ್ಜಿಗಳು ಬಂದಿವೆ. ಕಾರ್ಮಿಕ ಇಲಾಖೆಗೆ 02, ಸ್ಮಾರ್ಟ್‍ಸಿಟಿಗೆ 02, ಅಬಕಾರಿ ಇಲಾಖೆಗೆ 03, ಸಮಾಜ ಕಲ್ಯಾಣ ಇಲಾಖೆಗೆ 03, ಪಶುಪಾಲನಾ ಇಲಾಖೆಗೆ 03, ಕೆಎಸ್‍ಆರ್‍ಟಿಸಿಗೆ 08, ಆಹಾರ ಇಲಾಖೆಗೆ 08, ಮೆಸ್ಕಾಂ ಗೆ 10, ಪೊಲೀಸ್ ಇಲಾಖೆಗೆ 11, ಆರೋಗ್ಯ ಇಲಾಖೆಗೆ 14, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗೆ ಸಂಬಂಧಿಸಿದ 19, ಮಹಾನಗರಪಾಲಿಕೆಗೆ 26, ಪ್ರೌಢಶಿಕ್ಷಣ ಇಲಾಖೆಗೆ 26, ಇತರೆ ಇಲಾಖೆಗಳಿಗೆ ಸಂಬಂಧಿಸಿದ 29 ಸೇರಿದಂತೆ ಒಟ್ಟು 328 ಅಹವಾಲು ಸ್ವೀಕರಿಸಲಾಗಿದ್ದು, ವಿಲೇವಾರಿ ಕಾರ್ಯ ಪ್ರಗತಿಯಲ್ಲಿದೆ ಎಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...