Friday, December 5, 2025
Friday, December 5, 2025

Madhu Bangarappa ಮೊದಲ ಜನತಾ ದರ್ಶನದಲ್ಲಿ 328 ಅಹವಾಲು ಸ್ವೀಕಾರ: ವಿಲೇವಾರಿ ಕಾರ್ಯಪ್ರಗತಿಯಲ್ಲಿದೆ- ಸಿದ್ಧಲಿಂಗರೆಡ್ಡಿ

Date:

Madhu Bangarappa ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಒಟ್ಟು 328 ಅಹವಾಲುಗಳನ್ನು ಜನರಿಂದ ಸ್ವೀಕರಿಸಲಾಗಿದೆ.

Madhu Bangarappa ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಅತ್ಯಧಿಕ 126 ಅಹವಾಲು ಸ್ವೀಕರಿಸಲಾಗಿದೆ. ನಂತರ ಸ್ಥಾನದಲ್ಲಿ ಜಿಲ್ಲಾ ಪಂಚಾಯತ್‍ಗೆ ಸಂಬಂಧಿಸಿದಂತೆ 38 ಅರ್ಜಿಗಳು ಬಂದಿವೆ. ಕಾರ್ಮಿಕ ಇಲಾಖೆಗೆ 02, ಸ್ಮಾರ್ಟ್‍ಸಿಟಿಗೆ 02, ಅಬಕಾರಿ ಇಲಾಖೆಗೆ 03, ಸಮಾಜ ಕಲ್ಯಾಣ ಇಲಾಖೆಗೆ 03, ಪಶುಪಾಲನಾ ಇಲಾಖೆಗೆ 03, ಕೆಎಸ್‍ಆರ್‍ಟಿಸಿಗೆ 08, ಆಹಾರ ಇಲಾಖೆಗೆ 08, ಮೆಸ್ಕಾಂ ಗೆ 10, ಪೊಲೀಸ್ ಇಲಾಖೆಗೆ 11, ಆರೋಗ್ಯ ಇಲಾಖೆಗೆ 14, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗೆ ಸಂಬಂಧಿಸಿದ 19, ಮಹಾನಗರಪಾಲಿಕೆಗೆ 26, ಪ್ರೌಢಶಿಕ್ಷಣ ಇಲಾಖೆಗೆ 26, ಇತರೆ ಇಲಾಖೆಗಳಿಗೆ ಸಂಬಂಧಿಸಿದ 29 ಸೇರಿದಂತೆ ಒಟ್ಟು 328 ಅಹವಾಲು ಸ್ವೀಕರಿಸಲಾಗಿದ್ದು, ವಿಲೇವಾರಿ ಕಾರ್ಯ ಪ್ರಗತಿಯಲ್ಲಿದೆ ಎಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...