Sunday, August 2, 2026
Sunday, August 2, 2026

Research Methodology, Research Publication ರಿಸರ್ಚ್ ಮೆಥಡಾಲಜಿ & ರಿಸರ್ಚ್ ಪಬ್ಲಿಕೇಷನ್ ಕುರಿತು ಕಾರ್ಯಾಗಾರ

Date:

Research Methodology, Research Publication ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ‘ರೀಸರ್ಚ್ ಮೆಥಡಾಲಜಿ, ರೀಸರ್ಚ್ ಪಬ್ಲಿಕೇಷನ್’ ಎಂಬ ವಿಷಯ ಕುರಿತು ಅ.3 ರಿಂದ 7 ರವರೆಗೆ ಐದು ದಿನಗಳ ಕಾಲ ಕಾರ್ಯಾಗಾರವನ್ನು ಪ್ರೊ.ಯು.ಆರ್.ರಾವ್ ವಿಜ್ಞಾನ ಭವನ, ಮೇ.ಸಂದೀಪ್ ಉನ್ನಿಕೃಷ್ಣನ್ ರಸ್ತೆ, ತೋಟಗಾರಿಕಾ ವಿಜ್ಞಾನಗಳ ಕಾಲೇಜು, ಆವರಣ, ಜಿಕೆವಿಕೆ, ವಿದ್ಯಾರಣ್ಯಪುರ ಅಂಚೆ, ಬೆಂಗಳೂರು ಇಲ್ಲಿ ಆಯೋಜಿಸಿದೆ.

ಕಾರ್ಯಾಗಾರದಲ್ಲಿ ಬೆಂಗಳೂರಿನ ಪ್ರತಿಷ್ಟಿತ ಸಂಶೋಧನಾ ಸಂಸ್ಥೆಗಳ ವಿಜ್ಞಾನಿಗಳು ಉಪನ್ಯಾಸಗಳನ್ನು ನೀಡಲಿದ್ದು, ಸ್ನಾತಕೋತ್ತರ ವಿದ್ಯಾರ್ಥಿಗಳು/ಅಧ್ಯಾಪಕರು ಹಾಗೂ ಯುವ ಸಂಶೋಧಕರಿಗೆ ಉಪಯುಕ್ತವಾಗಲಿದೆ. ಈ ಕಾರ್ಯಾಗಾರದಲ್ಲಿ ಪ್ರತಿನಿಧಿಗಳಾಗಿ ರಾಜ್ಯಾದ್ಯಂತ ಸ್ನಾತಕೋತ್ತರ ವಿಜ್ಞಾನ ಪದವಿ ಮತ್ತು ಇಂಜಿನಿಯರಿಂಗ್ ಕಾಲೇಜು ಅಧ್ಯಾಪಕರು ಹಾಗೂ ಯುವ ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ.

Research Methodology, Research Publication ಕಾರ್ಯಾಗಾರದಲ್ಲಿ ಭಾವಹಿಸಲು ಇಚ್ಚಿಸುವವರು ಸೆ.30 ರೊಳಗೆ ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಅಕಾಡೆಮಿಯ ವೆಬ್‍ಸೈಟ್ http;//www.kstacademy.in ಅಥವಾ ವೈಜ್ಞಾನಾಧಿಕಾರಿ ವಿ.ಕೆ.ಶ್ರೀನಿವಾಸು ಮೊ.ಸಂ: 9620767819 ರನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಎಂ.ರಮೇಶ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...