Sunday, May 3, 2026
Sunday, May 3, 2026

B. Y. Raghavendra ರಾಷ್ಟ್ರೀಯ ಶಿಕ್ಷಣ ನೀತಿ ಕರ್ನಾಟಕಕ್ಕೆ ಅಗತ್ಯ: ಸಂವಾದದಲ್ಲಿ ಸಂಸದ ರಾಘವೇಂದ್ರ

Date:

B. Y. Raghavendra ಶಿವಮೊಗ್ಗದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಪೀಪಲ್ಸ್ ಫೋರಮ್ ಫಾರ್ ಕರ್ನಾಟಕ ಎಜುಕೇಶನ್, ಶಿವಮೊಗ್ಗ ಜಿಲ್ಲೆ ವತಿಯಿಂದ ಏರ್ಪಡಿಸಿದ್ದ “ರಾಷ್ಟ್ರೀಯ ಶಿಕ್ಷಣ ನೀತಿ ಕರ್ನಾಟಕಕ್ಕೆ ಅಗತ್ಯ” ಸಂವಾದ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಸಂಸದರು NEP ಯಿಂದ ವಿದ್ಯಾರ್ಥಿಗಳಿಗೇನು ಲಾಭ? ಭಾರತದ ಶೈಕ್ಷಣಿಕ ಕ್ಷೇತ್ರದ ಬದಲಾವಣೆಯ ಜೊತೆಗೆ ಕರ್ನಾಟಕ ಹೆಜ್ಜೆ ಹಾಕುವುದು ಬೇಡವೇ? ಈ ವಿಷಯಗಳ ಕುರಿತು ಚರ್ಚಿಸಿದರು.

B. Y. Raghavendra ಕಾರ್ಯಕ್ರಮದಲ್ಲಿ ಶ್ರೀಯುತ ನಾಗರಾಜ್‌ ಎನ್‌., ಕಾರ್ಯದರ್ಶಿಗಳು, ನ್ಯಾಷನಲ್ ಎಜುಕೇಶನ್ ಸೊಸೈಟಿ, ಶಿವಮೊಗ್ಗ, ಡಾ. ವೇಣುಗೋಪಾಲ್‌, ನಿವೃತ್ತ ಉಪಕುಲಪತಿಗಳು, ಬೆಂಗಳೂರು ವಿಶ್ವವಿದ್ಯಾನಿಲಯ , ಡಾ. ಗೌರೀಶ್, ನಿರ್ದೇಶಕರು, ಸೆಂಟರ್ ಫಾರ್ ಎಜುಕೇಶನಲ್ ಅಂಡ್ ಸೋಷಿಯಲ್ ಸ್ಟಡೀಸ್, ಜಿಲ್ಲಾ ಶಾಸಕರಾದ ಶ್ರೀ ಚನ್ನಬಸಪ್ಪ ಅವರು, ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ. ಎಸ್ ಅರುಣ್ ಹಾಗೂ ಶಿವಮೊಗ್ಗ ಜಿಲ್ಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...