Wednesday, December 17, 2025
Wednesday, December 17, 2025

Vijayanagar Sri Shivananda Bharati Swamiji ವಿಜಯನಗರ ಶ್ರೀಶಿವಾನಂದ ಭಾರತಿ ಸ್ವಾಮೀಜಿ ಅವರ ಚಾತುರ್ಮಾಸ್ಯ ಸೀಮೋಲ್ಲಂಘನ

Date:

Vijayanagar Sri Shivananda Bharati Swamiji ಸೆ.29ರಂದು ಭಾದ್ರಪದ ಹುಣ್ಣಿಮೆಯಂದು ಸದ್ಗುರು ಶ್ರೀಶ್ರೀ ಶಿವಾನಂದ ಭಾರತೀ ಚಿಂತಾಮಣಿ ಸ್ವಾಮಿಗಳು ತಮ್ಮ ಪ್ರಥಮ ಚಾತುರ್ಮಾಸ್ಯ ವ್ರತ ಸಮಾಪ್ತಿಸಿ, ತುಂಗಭದ್ರಾ ನದಿಗೆ ಪೂಜೆ ಸಲ್ಲಿಸುವ ಮೂಲಕ ಸೀಮೋಲಂಘನ ಮಾಡಿದರು.

ಈ ನಿಮಿತ್ತ ಶ್ರೀvಶ್ರೀ ಸದ್ಗುರುಗಳು ಶ್ರೀಮಠದ ಭಕ್ತರೊಂದಿಗೆ ಶ್ರೀ ಚಿಂತಾಮಣಿ ಮೂಲ ಮಠ ಆನೆಗುಂದಿಯ ರುದ್ರಾಕ್ಷಿ ಮಂಟಪದಲ್ಲಿ ವಿರಾಜಮಾನನಾಗಿರುವ ಶ್ರೀಚಕ್ರ ಶಿರೋಧಾರಿ ಕಾಶೀ ವಿಶ್ವೇಶ್ವರನಿಗೆ ರುದ್ರಾಭಿಷೇಕ ಮತ್ತು ಶ್ರೀಲಕ್ಷ್ಮೀ ನರಸಿಂಹನಿಗೆ ಪೂಜಾದಿಗಳನ್ನು ನೆರೆವೇರಿಸಿದರು.

ನಿನ್ನೆ ಸಂಜೆ ಹೊಸಪೇಟೆಯ ಶ್ರೀ ಚಿಂತಾಮಣಿ ಮಠದಲ್ಲಿ ಶಿಷ್ಯರಿಗೆ ಪ್ರವಚನ ಅನುಗ್ರಹಿಸಿ ಪೂರ್ಣಾಶೀರ್ವಾದ ಮಾಡಿದರು.

Vijayanagar Sri Shivananda Bharati Swamijiಸುಸಂದರ್ಭದಲ್ಲಿ ಶ್ರೀ ಚಿಂತಾಮಣಿ ಮಠದ ಭಕ್ತ ಮಂಡಳಿಯವರು ಸದ್ಗುರು ಶ್ರೀಶ್ರೀ ಶಿವಾನಂದ ಭಾರತೀ ಚಿಂತಾಮಣಿ ಸ್ವಾಮಿಗಳಿಗೆ ವಸ್ತ್ರ ಫಲ ಸಮರ್ಪಿಸಿ ಕೃತಾರ್ಥರಾದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...