Wednesday, July 8, 2026
Wednesday, July 8, 2026

Vijayanagar Sri Shivananda Bharati Swamiji ವಿಜಯನಗರ ಶ್ರೀಶಿವಾನಂದ ಭಾರತಿ ಸ್ವಾಮೀಜಿ ಅವರ ಚಾತುರ್ಮಾಸ್ಯ ಸೀಮೋಲ್ಲಂಘನ

Date:

Vijayanagar Sri Shivananda Bharati Swamiji ಸೆ.29ರಂದು ಭಾದ್ರಪದ ಹುಣ್ಣಿಮೆಯಂದು ಸದ್ಗುರು ಶ್ರೀಶ್ರೀ ಶಿವಾನಂದ ಭಾರತೀ ಚಿಂತಾಮಣಿ ಸ್ವಾಮಿಗಳು ತಮ್ಮ ಪ್ರಥಮ ಚಾತುರ್ಮಾಸ್ಯ ವ್ರತ ಸಮಾಪ್ತಿಸಿ, ತುಂಗಭದ್ರಾ ನದಿಗೆ ಪೂಜೆ ಸಲ್ಲಿಸುವ ಮೂಲಕ ಸೀಮೋಲಂಘನ ಮಾಡಿದರು.

ಈ ನಿಮಿತ್ತ ಶ್ರೀvಶ್ರೀ ಸದ್ಗುರುಗಳು ಶ್ರೀಮಠದ ಭಕ್ತರೊಂದಿಗೆ ಶ್ರೀ ಚಿಂತಾಮಣಿ ಮೂಲ ಮಠ ಆನೆಗುಂದಿಯ ರುದ್ರಾಕ್ಷಿ ಮಂಟಪದಲ್ಲಿ ವಿರಾಜಮಾನನಾಗಿರುವ ಶ್ರೀಚಕ್ರ ಶಿರೋಧಾರಿ ಕಾಶೀ ವಿಶ್ವೇಶ್ವರನಿಗೆ ರುದ್ರಾಭಿಷೇಕ ಮತ್ತು ಶ್ರೀಲಕ್ಷ್ಮೀ ನರಸಿಂಹನಿಗೆ ಪೂಜಾದಿಗಳನ್ನು ನೆರೆವೇರಿಸಿದರು.

ನಿನ್ನೆ ಸಂಜೆ ಹೊಸಪೇಟೆಯ ಶ್ರೀ ಚಿಂತಾಮಣಿ ಮಠದಲ್ಲಿ ಶಿಷ್ಯರಿಗೆ ಪ್ರವಚನ ಅನುಗ್ರಹಿಸಿ ಪೂರ್ಣಾಶೀರ್ವಾದ ಮಾಡಿದರು.

Vijayanagar Sri Shivananda Bharati Swamijiಸುಸಂದರ್ಭದಲ್ಲಿ ಶ್ರೀ ಚಿಂತಾಮಣಿ ಮಠದ ಭಕ್ತ ಮಂಡಳಿಯವರು ಸದ್ಗುರು ಶ್ರೀಶ್ರೀ ಶಿವಾನಂದ ಭಾರತೀ ಚಿಂತಾಮಣಿ ಸ್ವಾಮಿಗಳಿಗೆ ವಸ್ತ್ರ ಫಲ ಸಮರ್ಪಿಸಿ ಕೃತಾರ್ಥರಾದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...