Friday, April 3, 2026
Friday, April 3, 2026

Ministry of Finance ನಿಶ್ಚಿತ ಠೇವಣಿ ಬಡ್ಡಿದರ ಶೇ.6.5 ರಿಂದ ಶೇ 6.7 ಕ್ಕೆ ಏರಿಕೆ

Date:

Ministry of Finance ಕೇಂದ್ರ ಸರ್ಕಾರವು ಐದು ವರ್ಷಗಳ ನಿಶ್ಚಿತ ಠೇವಣಿ ಮೇಲಿನ ಬಡ್ಡಿ- ದರವನ್ನು ಡಿಸೆಂಬರ್ ತ್ರೈಮಾಸಿಕಕ್ಕೆ ಶೇ. 6.5 ರಿಂದ ಶೇ 6.7ಕ್ಕೆ ಹೆಚ್ಚಳ ಮಾಡಿದೆ. ಆದರೆ, ಇತರ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಕೇಂದ್ರ ಹಣಕಾಸು ಸಚಿವಾಲಯವು ಹೊರಡಿಸಿರುವ ಪ್ರಕಟಣೆಯಂತೆ, ಉಳಿತಾಯ ಠೇವಣಿಗಳ ಮೇಲಿನ ಬಡ್ಡಿದರವನ್ನು ಶೇ 4 ಮತ್ತು ಒಂದು ವರ್ಷ ಅವಧಿ ಠೇವಣಿಯ ಬಡ್ಡಿದರವನ್ನು ಶೇ 6.9ರಷ್ಟರಲ್ಲೇ ಉಳಿಸಿಕೊಳ್ಳಲಾಗಿದೆ.

ಸೆಪ್ಟೆಂಬರ್ , ಮಾಸಿಕದಲ್ಲಿಯೂ ಇದೇ ಪ್ರಮಾಣದ ಬಡ್ಡಿದರ ಇತ್ತು.

Ministry of Finance ಎರಡು ಮತ್ತು ಮೂರು ವರ್ಷಗಳ ಅವಧಿ ಠೇವಣಿಗಳ ಮೇಲಿನ ಬಡ್ಡಿದರವು ಶೇ 5ರಷ್ಟು ಮತ್ತು ಐದು ವರ್ಷಗಳ ಅವಧಿ ಠೇವಣಿ ಬಡ್ಡಿದರವು ಶೇ 7.5ರಷ್ಟೇ ಮುಂದುವರಿಯಲಿದೆ.
ಹಿರಿಯ ನಾಗರಿಕರ ಉಳಿತಾಯ ಯೋಜನೆಯ ಬಡ್ಡಿದರದಲ್ಲಿಯೂ (ಶೇ 8.2) ಬದಲಾವಣೆ ಆಗಿಲ್ಲ. ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ (ಶೇ 7.7) ಮತ್ತು ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್) ಯೋಜನೆಯ ಬಡ್ಡಿದರದಲ್ಲಿಯೂ (ಶೇ 7.1) ಬದಲಾವಣೆ ಮಾಡಿಲ್ಲ. ಕಿಸಾನ್ ವಿಕಾಸ ಪ್ರಮಾಣ ಪತ್ರ (ಶೇ 7.5) ಮತ್ತು ಸಕನ್ಯಾ ಸಮೃದ್ಧಿ ಯೋಜನೆಯ (ಶೇ8) ಬಡ್ಡಿದರವೂ ಬದಲಾಗಿಲ್ಲ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...