Monday, April 28, 2025
Monday, April 28, 2025

Mahatma Gandhi Jayanti ಮಾಜಿ ಸಚಿವ ಹರತಾಳು ಹಾಲಪ್ಪ ಅವರ ನೇತೃತ್ವದಲ್ಲಿ ಸ್ವಚ್ಛತೆಗಾಗಿ ಶ್ರಮದಾನ

Date:

Mahatma Gandhi Jayanti ಮಹಾತ್ಮ ಗಾಂಧೀಜಿ ಯವರ ಆಶಯದಂತೆ, ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಜೀ ಯವರ ಕರೆಯಂತೆ ರಾಷ್ಟ್ರವ್ಯಾಪಿ ಸ್ವಚ್ಛತಾ ಅಭಿಯಾನವಾಗಿ ಹಮ್ಮಿಕೊಂಡಿರುವ “ಸ್ವಚ್ಛತೆಗಾಗಿ ಶ್ರಮದಾನ” ಕಾರ್ಯಕ್ರಮದ ಪ್ರಯುಕ್ತ,
Mahatma Gandhi Jayanti ಮಾಜಿ ಸಚಿವರಾದ ಹೆಚ್.ಹಾಲಪ್ಪ ನವರು, ಸಾಗರದ ಅಣಲೇಕೊಪ್ಪ ಉತ್ಸಾಹಿ ಯುವಕ ಸಂಘ ಹಾಗೂ ಜೆ.ಪಿ ನಗರ ಯುವಕ ಸಂಘದವರೊಂದಿಗೆ ಸ್ವಚ್ಛತಾ ಕಾರ್ಯ ನೆಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chanakya Chess School ಮೇ 2 ರಿಂದ ಮುಕ್ತ ಚೆಸ್ ತರಬೇತಿ ಶಿಬಿರ

Chanakya Chess School ಚಾಣಕ್ಯ ಚೆಸ್ ಸ್ಕೂಲ್ ವತಿಯಿಂದ ಶಿವಮೊಗ್ಗ ನಗರದ...