Monday, December 15, 2025
Monday, December 15, 2025

VISL Bhadravati ಭದ್ರಾವತಿ ವಿಐಎಸ್ಎಲ್ ನಿಂದ ಸ್ವಚ್ಛತಾ ಅಭಿಯಾನ

Date:

VISL Bhadravati ಸ್ವಚ್ಛತೆಗಾಗಿ ಶ್ರಮದಾನ’ ದ ಅಂಗವಾಗಿ ಸೈಲ್-ವಿಐಎಸ್‌ಎಲ್ ವತಿಯಿಂದ ಈ ಕೆಳಗಿನ ಸ್ಥಳಗಳಲ್ಲಿ 01ನೇ ಅಕ್ಟೋಬರ್, ರಂದು ಸ್ವಚ್ಛತಾ ಅಭಿಯಾನವನ್ನು ಆಯೋಜಿಸಲಾಗಿತ್ತು.

೧. ತರಂಗ ಕಿವುಡು ಮಕ್ಕಳ ಶಾಲೆ, ಭದ್ರಾವತಿ
೨. ಸಿದ್ಧಾರ್ಥ ಅಂಧರ ವಿಕಾಸ ಕೇಂದ್ರ, ಭದ್ರಾವತಿ

VISL Bhadravati ವಿಐಎಸ್‌ಎಲ್ ಸಮುದಾಯ, ತರಂಗ ಕಿವುಡುಮಕ್ಕಳ ಶಾಲೆ ಮತ್ತು ಸಿದ್ಧಾರ್ಥ ಅಂಧರ ಕೇಂದ್ರದ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು, ಅಪ್ಪರ್ ಹುತ್ತಾ ಗೆಳೆಯರ ಬಳಗ, ಭದ್ರಾವತಿ, ಲಯನ್ಸ್ ಕ್ಲಬ್, ಭದ್ರಾವತಿ ಮತ್ತು ಶ್ರೀ ಕುಕ್ಕುವಾಡೇಶ್ವರಿ ಯೂತ್ ಕ್ಲಬ್ ಕಬಡ್ಡಿ ತಂಡವು ಒಂದು ಗಂಟೆಗಳ ಕಾಲ ‘ಒಂದನೇ ತಾರೀಖು, ಒಂದು ಗಂಟೆ, ಒಟ್ಟಿಗೆ ಅಭಿಯಾನ’ ಈ ಸ್ವಚ್ಛತೆಗಾಗಿ ಶ್ರಮದಾನದಲ್ಲಿ ಸುಮಾರು ೨೫೦ ಜನರು ಭಾಗವಹಿಸಿ ಈ ಶಾಲೆಗಳ ಸಮುಚ್ಛಯವನ್ನು ಸ್ವಚ್ಛಗೊಳಿಸುವಲ್ಲಿ ಯಶಸ್ವಿಯಾದರು.

ಹಾಗೂ ಸ್ವಚ್ಛತಾ ಪ್ರತಿಜ್ಞೆಯನ್ನು ಸ್ವೀಕರಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕೆ.ಎಸ್. ಸುರೇಶ್, ಪ್ರಭಾರಿ ಕಾರ್ಯಪಾಲಕ ನಿರ್ದೇಶಕರು, ವಿಐಎಸ್‌ಎಲ್ ನೆರವೇರಿಸಿದರು.

ಕಾರ್ಯಕ್ರಮನ್ನು ವಿಐಎಸ್‌ಎಲ್‌ನ ಸಿಬ್ಬಂದಿ, ಸಾರ್ವಜನಿಕ ಸಂಪರ್ಕ, ನಗರಾಡಳಿತ ವಿಭಾಗ ಆಯೋಜಿಸಿತ್ತು.

ಶ್ರೀಮತಿ ಕೆ.ಎಸ್. ಶೋಭ, ಸಹಾಯಕ ಪ್ರಬಂಧಕರು (ಸಿಬ್ಬಂದಿ) ಕಾರ್ಯಕ್ರಮದ ನೋಡಲ್ ಆಫೀಸರ್ ಆಗಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...