Monday, August 3, 2026
Monday, August 3, 2026

CM Sidharamaih ಮಹಾತ್ಮ ಗಾಂಧೀಜಿ & ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಅವರ ಆದರ್ಶ ಅನುಕರಣೀಯ- ಸಿದ್ಧರಾಮಯ್ಯ

Date:

CM Sidharamaih ಸತ್ಯ, ಶಾಂತಿ ಮತ್ತು ಅಹಿಂಸೆಯ ಸಾಕಾರಮೂರ್ತಿ ಮಹಾತ್ಮ ಗಾಂಧೀಜಿಯವರ ಚಿಂತನೆಗಳು ನಮಗೆ ದಾರಿದೀಪ.

ಗ್ರಾಮೀಣ ಅಭಿವೃದ್ಧಿ,‌ ಅಸ್ಪೃಶ್ಯತೆಯ ನಿವಾರಣೆ, ಮಹಿಳಾ ಸಬಲೀಕರಣದ ಗಾಂಧೀಜಿ ಆಶಯಗಳನ್ನು ನಮ್ಮ ಸರ್ಕಾರದ ಯೋಜನೆಗಳಲ್ಲಿ ಕಾಣಬಹುದು.

ನಾಡಿನ ಸಮಸ್ತ ಬಂಧುಗಳಿಗೆ ಗಾಂಧಿ ಜಯಂತಿಯ ಶುಭ ಹಾರೈಕೆಗಳು.

ಬನ್ನಿ, ಗಾಂಧಿ‌ಪಥದಲ್ಲಿ ಮುನ್ನಡೆಯೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗಾಂಧಿ ಜಯಂತಿಯ‌ ಶುಭಾಶಯ ಕೋರಿದ್ದಾರೆ.

CM Sidharamaih ಮುಖ್ಯಮಂತ್ರಿ ಸಿದ್ದರಾಮಯ್ಯನವರು
ಅವರು ಮಾಜಿ ಪ್ರಧಾನಿ ದಿ.ಲಾಲ್ ಬಹದ್ದೂರ್ ಶಾಸ್ತ್ರಿ ಅವರ 119ನೇ ಜನ್ಮ ದಿನದ ಅಂಗವಾಗಿ ವಿಧಾನಸೌಧದ ಶಾಸ್ತ್ರಿಯವರ ಪ್ರತಿಮೆ ಸಮ್ಮುಖದಲ್ಲಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...